AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರ ಚುನಾವಣೆ ನಡೆದಿತ್ತು. ಈ ವೇಳೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 10:07 PM

Share

ಚಂಡೀಗಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮ ಹರಿಯಾಣ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಉಂಟಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ.

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರಪಾಲಿಕೆ ಚುನಾವಣೆ ನಡೆದಿತ್ತು. ಎರಡೂ ಕಡೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ. ಅಂಬಾಲ, ಪಂಚಕುಲಾ, ಸೋನಿಪತ್​, ಧರುಹೆರಾ, ಸಂಪ್ಲಾ, ಉಕ್ಲಾನಾದಲ್ಲಿ ಭಾನುವಾರ ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆದಿದೆ. ಈ ವೇಳೆ ಸೋನಿಪತ್​ನಲ್ಲಿ ಕಾಂಗ್ರೆಸ್​ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬಿಜೆಪಿ ಸೋಲಿಗೆ ಕಾರಣ ಎಂದು ಕಾಂಗ್ರೆಸ್​ ಹೇಳಿದೆ.

ಅಂಬಾಲಾದಲ್ಲಿ ಜನಚೇತನ ಪಕ್ಷ ಗೆದ್ದಿದೆ. ಪಂಚಕುಲದಲ್ಲಿ ಮತ ಎಣಿಕೆ ಇನ್ನೂ ನಡೆಯುತ್ತಿದ್ದು, ಬಿಜೆಪಿ ಮುಂದಿದೆ. ಬಲವಾದ ಗ್ರಾಮೀಣ ನೆಲೆಯನ್ನು ಹೊಂದಿರುವ ಬಿಜೆಪಿ ಮೈತ್ರಿ ಪಕ್ಷ ಜೆಜೆಪಿ, ಧರುಹೆರಾ ಮತ್ತು ಉಕ್ಲಾನಾದಲ್ಲಿ ಸೋತಿದೆ.

ಪಂಜಾಬ್​ ರೈತರ ಬೇಡಿಕೆಗಳಿಗೆ ಭಾಗಶಃ ಒಪ್ಪಿಗೆ: ಜನವರಿ ನಾಲ್ಕಕ್ಕೆ ಮತ್ತೊಂದು ಸಭೆ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ