AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರ ಚುನಾವಣೆ ನಡೆದಿತ್ತು. ಈ ವೇಳೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 10:07 PM

Share

ಚಂಡೀಗಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮ ಹರಿಯಾಣ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಉಂಟಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ.

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರಪಾಲಿಕೆ ಚುನಾವಣೆ ನಡೆದಿತ್ತು. ಎರಡೂ ಕಡೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ. ಅಂಬಾಲ, ಪಂಚಕುಲಾ, ಸೋನಿಪತ್​, ಧರುಹೆರಾ, ಸಂಪ್ಲಾ, ಉಕ್ಲಾನಾದಲ್ಲಿ ಭಾನುವಾರ ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆದಿದೆ. ಈ ವೇಳೆ ಸೋನಿಪತ್​ನಲ್ಲಿ ಕಾಂಗ್ರೆಸ್​ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬಿಜೆಪಿ ಸೋಲಿಗೆ ಕಾರಣ ಎಂದು ಕಾಂಗ್ರೆಸ್​ ಹೇಳಿದೆ.

ಅಂಬಾಲಾದಲ್ಲಿ ಜನಚೇತನ ಪಕ್ಷ ಗೆದ್ದಿದೆ. ಪಂಚಕುಲದಲ್ಲಿ ಮತ ಎಣಿಕೆ ಇನ್ನೂ ನಡೆಯುತ್ತಿದ್ದು, ಬಿಜೆಪಿ ಮುಂದಿದೆ. ಬಲವಾದ ಗ್ರಾಮೀಣ ನೆಲೆಯನ್ನು ಹೊಂದಿರುವ ಬಿಜೆಪಿ ಮೈತ್ರಿ ಪಕ್ಷ ಜೆಜೆಪಿ, ಧರುಹೆರಾ ಮತ್ತು ಉಕ್ಲಾನಾದಲ್ಲಿ ಸೋತಿದೆ.

ಪಂಜಾಬ್​ ರೈತರ ಬೇಡಿಕೆಗಳಿಗೆ ಭಾಗಶಃ ಒಪ್ಪಿಗೆ: ಜನವರಿ ನಾಲ್ಕಕ್ಕೆ ಮತ್ತೊಂದು ಸಭೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್