AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ BJP ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು: ರಾಹುಲ್ ಟ್ವೀಟ್

ದೆಹಲಿ: ಮಹಾಮಾರಿ ಕೊರೊನಾದಿಂದ ಇಡೀ ದೇಶವೇ ಸಂಕಷ್ಟಕ್ಕೆ ಸಿಲುಕಿತ್ತು. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿತ್ತು. ಈ ನಡುವೆ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿತ್ತು. ಇದನ್ನು ಸುಧಾರಿಸುವ ಪ್ರಯತ್ನವನ್ನು ಮಾಡಿತ್ತು. ಈ ಬಗ್ಗೆ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು ಎಂದು ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ. ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು. 21 ದಿನದಲ್ಲಿ ಕೊರೊನಾವನ್ನು ಓಡಿಸಲಾಗುವುದು. ಆರೋಗ್ಯ ಸೇತು ಆ್ಯಪ್ […]

ಕೊರೊನಾ ಕಾಲದಲ್ಲಿ BJP ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು: ರಾಹುಲ್ ಟ್ವೀಟ್
ಆಯೇಷಾ ಬಾನು
| Edited By: |

Updated on: Sep 16, 2020 | 12:33 PM

Share

ದೆಹಲಿ: ಮಹಾಮಾರಿ ಕೊರೊನಾದಿಂದ ಇಡೀ ದೇಶವೇ ಸಂಕಷ್ಟಕ್ಕೆ ಸಿಲುಕಿತ್ತು. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿತ್ತು. ಈ ನಡುವೆ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿತ್ತು. ಇದನ್ನು ಸುಧಾರಿಸುವ ಪ್ರಯತ್ನವನ್ನು ಮಾಡಿತ್ತು. ಈ ಬಗ್ಗೆ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು ಎಂದು ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.

ಕೊರೊನಾ ಕಾಲದಲ್ಲಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು. 21 ದಿನದಲ್ಲಿ ಕೊರೊನಾವನ್ನು ಓಡಿಸಲಾಗುವುದು. ಆರೋಗ್ಯ ಸೇತು ಆ್ಯಪ್ ಮೂಲಕ ನಿಮ್ಮ ರಕ್ಷಣೆ. 20 ಲಕ್ಷ ಕೋಟಿ ಪ್ಯಾಕೇಜ್. ಭಾರತ ಗಡಿಯ ಒಳಗೆ ಯಾರೂ ಪ್ರವೇಶ ಮಾಡಿಲ್ಲ. ಪರಿಸ್ಥಿತಿ ನಮ್ಮ ಕೈಯಲ್ಲಿದೆ ಎಂದು ಭರವಸೆ ನೀಡಿದ್ದರು. ಈ ರೀತಿ ಬಿಜೆಪಿ ಸುಳ್ಳಿನ ಖಾದ್ಯ ತಯಾರಿ ಮಾಡಿತ್ತು ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಪ್ರಹಾರ ಬೀಸಿದ್ದಾರೆ.

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ