AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರು ದೆಹಲಿಗೆ ಬಂದು ಭೇಟಿಯಾಗೋದು ಬೇಡ -ಲಾಬಿಗೆ BJP ಹೈಕಮಾಂಡ್ ಬ್ರೇಕ್?

ದೆಹಲಿ: ಕರ್ನಾಟಕ ರಾಜ್ಯದ ಸಚಿವರು ನವದೆಹಲಿಗೆ ಬಂದು ಭೇಟಿಯಾಗುವುದು ಬೇಡ. ಒಂದು ವೇಳೆ ಬಂದ್ರೂ ಸೌಹಾರ್ದ ಭೇಟಿಗಷ್ಟೇ ಸೀಮಿತವಾಗಿರಲಿ ಅಂತಾ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ ಎಂದು ತಿಳಿದುಬಂದಿದೆ. ಸಚಿವರು ಇಲಾಖಾ ಸಂಬಂಧಿತ ಕೆಲಸಗಳಿಗೆ ದೆಹಲಿಗೆ ಬರಲಿ. ಜೊತೆಗೆ, ಸೌಹಾರ್ದ ಭೇಟಿಯಷ್ಟೇ ಇರಲಿ ಎಂದು ರಾಜ್ಯದ ಸಚಿವರಿಗೆ ಬಿಜೆಪಿ ವರಿಷ್ಠರಿಂದ ಸಂದೇಶ ರವಾನೆಯಾಗಿದೆಯಂತೆ. ಕಳೆದ ಒಂದು ತಿಂಗಳಲ್ಲಿ BSY ಸಂಪುಟದ ಐವರು ಸಚಿವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ […]

ಸಚಿವರು ದೆಹಲಿಗೆ ಬಂದು ಭೇಟಿಯಾಗೋದು ಬೇಡ -ಲಾಬಿಗೆ BJP ಹೈಕಮಾಂಡ್ ಬ್ರೇಕ್?
KUSHAL V
|

Updated on: Aug 22, 2020 | 1:19 PM

Share

ದೆಹಲಿ: ಕರ್ನಾಟಕ ರಾಜ್ಯದ ಸಚಿವರು ನವದೆಹಲಿಗೆ ಬಂದು ಭೇಟಿಯಾಗುವುದು ಬೇಡ. ಒಂದು ವೇಳೆ ಬಂದ್ರೂ ಸೌಹಾರ್ದ ಭೇಟಿಗಷ್ಟೇ ಸೀಮಿತವಾಗಿರಲಿ ಅಂತಾ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ ಎಂದು ತಿಳಿದುಬಂದಿದೆ. ಸಚಿವರು ಇಲಾಖಾ ಸಂಬಂಧಿತ ಕೆಲಸಗಳಿಗೆ ದೆಹಲಿಗೆ ಬರಲಿ. ಜೊತೆಗೆ, ಸೌಹಾರ್ದ ಭೇಟಿಯಷ್ಟೇ ಇರಲಿ ಎಂದು ರಾಜ್ಯದ ಸಚಿವರಿಗೆ ಬಿಜೆಪಿ ವರಿಷ್ಠರಿಂದ ಸಂದೇಶ ರವಾನೆಯಾಗಿದೆಯಂತೆ.

ಕಳೆದ ಒಂದು ತಿಂಗಳಲ್ಲಿ BSY ಸಂಪುಟದ ಐವರು ಸಚಿವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಮಾತುಕತೆ ಮತ್ತು ಚಟುವಟಿಕೆ ನಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ನ ಈ ನಿರ್ದೇಶನ ಮಹತ್ವ ಪಡೆದಿದೆ ಎಂದು ಹೇಳಲಾಗುತ್ತಿದೆ.

ಹೈಕಮಾಂಡ್‌ ನಿರ್ದೇಶನದಿಂದ ಸಂಪುಟದಲ್ಲಿ ಅವಕಾಶ ಪಡೆಯಲು ಯತ್ನಿಸುವವರಿಗೆ ನಿರಾಸೆ ಉಂಟಾಗಿದ್ದು ಪಕ್ಷದ ಸಂಘಟನೆ ಹಾಗೂ ಅಭಿವೃದ್ಧಿ ವಿಚಾರಕ್ಕೆ ಮಾತ್ರ ಭೇಟಿಮಾಡಲು ಹೈಕಮಾಂಡ್‌ ತಿಳಿಸಿದೆ.

Follow Us
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್