AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಿದ ನಂತರ ಸುಖವಾಗಿ ನಿದ್ರಿಸುತ್ತಿದ್ದೇನೆ, ವಿಚಾರಣೆಗಳೇನೂ ಇಲ್ಲ: ಮಾಜಿ ಕಾಂಗ್ರೆಸ್ ನಾಯಕ

ವಿರೋಧ ಪಕ್ಷಗಳನ್ನು ಗುರಿಯಾಗಿರಿಸಲು ಬಿಜೆಪಿ ಸಿಬಿಐ, ಇಡಿ ಮತ್ತು ಎನ್​​ಸಿಬಿಯನ್ನು ಬಳಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ ಬೆನ್ನಲ್ಲೇ ಬಿಜೆಪಿ ನಾಯಕ ಹರ್ಷವರ್ಧನ್ ಪಾಟೀಲ್ ಬಿಜೆಪಿಗೆ ಸೇರಿದ ನಂತರ ಸುಖವಾಗಿ ನಿದ್ರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಸೇರಿದ ನಂತರ ಸುಖವಾಗಿ ನಿದ್ರಿಸುತ್ತಿದ್ದೇನೆ, ವಿಚಾರಣೆಗಳೇನೂ ಇಲ್ಲ: ಮಾಜಿ ಕಾಂಗ್ರೆಸ್ ನಾಯಕ
ಹರ್ಷವರ್ಧನ್ ಪಾಟೀಲ್ (ಕೃಪೆ: ಫೇಸ್​​ಬುಕ್)
TV9 Web
| Edited By: |

Updated on: Oct 14, 2021 | 6:03 PM

Share

ಪುಣೆ: ಬಿಜೆಪಿ ಸೇರಿದ ನಂತರ ಸುಖವಾಗಿ ನಿದ್ರಿಸುತ್ತಿದ್ದೇನೆ, ಯಾವುದೇ ವಿಚಾರಣೆಗಳಿಲ್ಲ ಎಂದು ಬಿಜೆಪಿ ನಾಯಕ ಹರ್ಷವರ್ಧನ್ ಪಾಟೀಲ್ (Harshvardhan Patil) ಹೇಳಿದ್ದಾರೆ. ವಿರೋಧ ಪಕ್ಷಗಳನ್ನು ಗುರಿಯಾಗಿರಿಸಲು ಬಿಜೆಪಿ ಸಿಬಿಐ, ಇಡಿ ಮತ್ತು ಎನ್​​ಸಿಬಿಯನ್ನು ಬಳಸುತ್ತಿದೆ ಎಂದು ಎನ್​​ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ ಬೆನ್ನಲ್ಲೇ ಪಾಟೀಲ್ ಈ ರೀತಿ ಹೇಳಿದ್ದಾರೆ. ಪುಣೆ ಜಿಲ್ಲೆಯ ಇಂದಾಪುರದ ಮಾಜಿ ಶಾಸಕರಾದ ಪಾಟೀಲ್ ಅವರು 2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು.

“ನಾವೂ ಬಿಜೆಪಿಗೆ ಹೋಗಬೇಕಿತ್ತು. ಅವರು (ವಿರೋಧ ಪಕ್ಷದ ಯಾರೋ ವೇದಿಕೆಯಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದನ್ನು ಉಲ್ಲೇಖಿಸಿ) ನಾನು ಯಾಕೆ ಬಿಜೆಪಿ ಸೇರಿಕೊಂಡೆ ಎಂದು ಕೇಳಿದರು. ನಾನು ಯಾಕೆ ಬಿಜೆಪಿಗೆ ಹೋದೆ ಎಂದು ಅವರ ನಾಯಕನನ್ನು ಕೇಳಲು ಹೇಳಿದೆ. ಬಿಜೆಪಿಯಲ್ಲಿ ಎಲ್ಲವೂ ಸುಲಭ ಮತ್ತು ಶಾಂತಿಯುತವಾಗಿ ನಡೆಯುತ್ತಿದೆ, ಯಾವುದೇ ವಿಚಾರಣೆಗಳಿಲ್ಲದ ಕಾರಣ ನನಗೆ ಉತ್ತಮ ನಿದ್ರೆ ಬರುತ್ತದೆ ” ಎಂದು ಪಾಟೀಲ್ ಪುಣೆ ಜಿಲ್ಲೆಯ ಮಾವಳದಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕ್ಲಾಸ್ ತಪ್ಪಿಸಿಕೊಂಡಿದ್ದಕ್ಕೆ  ವಿದ್ಯಾರ್ಥಿಗೆ ಕ್ರೂರವಾಗಿ ಥಳಿಸಿದ ಶಿಕ್ಷಕ; ಅಮಾನವೀಯ ವರ್ತನೆ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

ಇದನ್ನೂ ಓದಿ: ‘ಮತ್ತೊಮ್ಮೆ ಸರ್ಜಿಕಲ್​ ಸ್ಟ್ರೈಕ್​​ ನಡೆಸುತ್ತೇವೆ..’-ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ನೀಡಿದ ಅಮಿತ್​ ಶಾ

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ