AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಗಾಂವ್​ನಲ್ಲಿ ಬಿಜೆಪಿ ಮುಖಂಡನ ಹತ್ಯೆಗೈದ ಉಗ್ರರು; ಒಂದೇ ತಿಂಗಳಲ್ಲಿ ಪಕ್ಷದ ಇಬ್ಬರು ನಾಯಕರ ಕೊಲೆ

ಆಗಸ್ಟ್​ ತಿಂಗಳಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗುತ್ತಿರುವ ಎರಡನೇ ಬಿಜೆಪಿ ಮುಖಂಡ ಇವರಾಗಿದ್ದಾರೆ. ಜಾವೇದ್​ ಅಹ್ಮದ್ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ.

ಕುಲಗಾಂವ್​ನಲ್ಲಿ ಬಿಜೆಪಿ ಮುಖಂಡನ ಹತ್ಯೆಗೈದ ಉಗ್ರರು; ಒಂದೇ ತಿಂಗಳಲ್ಲಿ ಪಕ್ಷದ ಇಬ್ಬರು ನಾಯಕರ ಕೊಲೆ
ಮೃತ ಬಿಜೆಪಿ ಮುಖಂಡ
TV9 Web
| Edited By: |

Updated on:Aug 17, 2021 | 6:06 PM

Share

ಜಮ್ಮು-ಕಾಶ್ಮೀರದ ಕುಲಗಾಂವ್​ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP)ಯ ಮುಖಂಡರೊಬ್ಬರನ್ನು ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಜಾವೇದ್​ ಅಹ್ಮದ್​ ದಾರ್​ ಮೃತ ಬಿಜೆಪಿ ಮುಖಂಡ. ಇವರು ಹೋಮ್​ಶಾಲಿಬಗ್​ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿದ್ದರು. ಇಂದು ಕುಲಗಾಂವ್​ನ ಬ್ರಜ್ಲೂ-ಜಾಗಿರ್​ ಎಂಬಲ್ಲಿ ಉಗ್ರರಿಂದ ಗುಂಡಿನ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಆಗಸ್ಟ್​ ತಿಂಗಳಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗುತ್ತಿರುವ ಎರಡನೇ ಬಿಜೆಪಿ ಮುಖಂಡ ಇವರಾಗಿದ್ದಾರೆ. ಜಾವೇದ್​ ಅಹ್ಮದ್​ ದಾರ್ ಹತ್ಯೆಯನ್ನು, ಕಾಶ್ಮೀರದ ಬಿಜೆಪಿಯ ಮಾಧ್ಯಮ ವಿಭಾಗದ ಮುಖ್ಯಸ್ಥರ ಮನ್​ಜೂರ್​ ಅಹ್ಮದ್​ ಸೇರಿ ಹಲವು ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಆಗಸ್ಟ್​ 9ರಂದು ಬಿಜೆಪಿ ನಾಯಕ ಗುಲಾಮ್​ ರಸೂಲ್​ ದಾರ್​ ಮತ್ತು ಅವರ ಪತ್ನಿ ಜವಹಾರಾ ಬಾನೂ ಅವರನ್ನು ಮನೆಯಿಂದ ಎಳೆದುಕೊಂಡು ಬಂದು ಗುಂಡು ಹಾರಿಸಿದ್ದರು. ಈ ದುರ್ಘಟನೆ ಅನಂತ್​ನಾಗ್​ ಜಿಲ್ಲೆಯ ಲಾಲ್​ಚೌಕ್​ ಬಳಿ ನಡೆದಿತ್ತು. 65ವರ್ಷ ಗುಲಾಮ್​ ದಾರ್​, ಕುಲಗಾಂವ್​ ಜಿಲ್ಲೆಯ ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: Multibagger 2021: 1.20 ಲಕ್ಷ ರೂಪಾಯಿ ಮೊತ್ತವು 5 ವರ್ಷದಲ್ಲಿ 62 ಲಕ್ಷ ರೂಪಾಯಿ ಆದ ಮಲ್ಟಿಬ್ಯಾಗರ್ ಇದು

‘542 ಸದಸ್ಯರ ಮುಂದೆ ಸಚಿವರ ಪರಿಚಯ ಮಾಡಲು ಕಾಂಗ್ರೆಸ್ ಬಿಡಲಿಲ್ಲ; ದೇಶದ 135 ಕೋಟಿ ಜನರ ಮುಂದೆ ನಾವು ಹೋಗುತ್ತೇವೆ’

Published On - 6:06 pm, Tue, 17 August 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ