AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಗಾಂವ್​ನಲ್ಲಿ ಬಿಜೆಪಿ ಮುಖಂಡನ ಹತ್ಯೆಗೈದ ಉಗ್ರರು; ಒಂದೇ ತಿಂಗಳಲ್ಲಿ ಪಕ್ಷದ ಇಬ್ಬರು ನಾಯಕರ ಕೊಲೆ

ಆಗಸ್ಟ್​ ತಿಂಗಳಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗುತ್ತಿರುವ ಎರಡನೇ ಬಿಜೆಪಿ ಮುಖಂಡ ಇವರಾಗಿದ್ದಾರೆ. ಜಾವೇದ್​ ಅಹ್ಮದ್ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ.

ಕುಲಗಾಂವ್​ನಲ್ಲಿ ಬಿಜೆಪಿ ಮುಖಂಡನ ಹತ್ಯೆಗೈದ ಉಗ್ರರು; ಒಂದೇ ತಿಂಗಳಲ್ಲಿ ಪಕ್ಷದ ಇಬ್ಬರು ನಾಯಕರ ಕೊಲೆ
ಮೃತ ಬಿಜೆಪಿ ಮುಖಂಡ
TV9 Web
| Edited By: |

Updated on:Aug 17, 2021 | 6:06 PM

Share

ಜಮ್ಮು-ಕಾಶ್ಮೀರದ ಕುಲಗಾಂವ್​ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP)ಯ ಮುಖಂಡರೊಬ್ಬರನ್ನು ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಜಾವೇದ್​ ಅಹ್ಮದ್​ ದಾರ್​ ಮೃತ ಬಿಜೆಪಿ ಮುಖಂಡ. ಇವರು ಹೋಮ್​ಶಾಲಿಬಗ್​ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿದ್ದರು. ಇಂದು ಕುಲಗಾಂವ್​ನ ಬ್ರಜ್ಲೂ-ಜಾಗಿರ್​ ಎಂಬಲ್ಲಿ ಉಗ್ರರಿಂದ ಗುಂಡಿನ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಆಗಸ್ಟ್​ ತಿಂಗಳಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗುತ್ತಿರುವ ಎರಡನೇ ಬಿಜೆಪಿ ಮುಖಂಡ ಇವರಾಗಿದ್ದಾರೆ. ಜಾವೇದ್​ ಅಹ್ಮದ್​ ದಾರ್ ಹತ್ಯೆಯನ್ನು, ಕಾಶ್ಮೀರದ ಬಿಜೆಪಿಯ ಮಾಧ್ಯಮ ವಿಭಾಗದ ಮುಖ್ಯಸ್ಥರ ಮನ್​ಜೂರ್​ ಅಹ್ಮದ್​ ಸೇರಿ ಹಲವು ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಆಗಸ್ಟ್​ 9ರಂದು ಬಿಜೆಪಿ ನಾಯಕ ಗುಲಾಮ್​ ರಸೂಲ್​ ದಾರ್​ ಮತ್ತು ಅವರ ಪತ್ನಿ ಜವಹಾರಾ ಬಾನೂ ಅವರನ್ನು ಮನೆಯಿಂದ ಎಳೆದುಕೊಂಡು ಬಂದು ಗುಂಡು ಹಾರಿಸಿದ್ದರು. ಈ ದುರ್ಘಟನೆ ಅನಂತ್​ನಾಗ್​ ಜಿಲ್ಲೆಯ ಲಾಲ್​ಚೌಕ್​ ಬಳಿ ನಡೆದಿತ್ತು. 65ವರ್ಷ ಗುಲಾಮ್​ ದಾರ್​, ಕುಲಗಾಂವ್​ ಜಿಲ್ಲೆಯ ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: Multibagger 2021: 1.20 ಲಕ್ಷ ರೂಪಾಯಿ ಮೊತ್ತವು 5 ವರ್ಷದಲ್ಲಿ 62 ಲಕ್ಷ ರೂಪಾಯಿ ಆದ ಮಲ್ಟಿಬ್ಯಾಗರ್ ಇದು

‘542 ಸದಸ್ಯರ ಮುಂದೆ ಸಚಿವರ ಪರಿಚಯ ಮಾಡಲು ಕಾಂಗ್ರೆಸ್ ಬಿಡಲಿಲ್ಲ; ದೇಶದ 135 ಕೋಟಿ ಜನರ ಮುಂದೆ ನಾವು ಹೋಗುತ್ತೇವೆ’

Published On - 6:06 pm, Tue, 17 August 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!