AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Leaders Meet: ಪ್ರಧಾನಿ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ಯುಸಿಸಿ, ವಿಧಾನಸಭೆ, ಲೋಕಸಭೆ ಚುನಾವಣೆ ಕುರಿತು ಗಹನವಾದ ಚರ್ಚೆ

ಪ್ರಧಾನಿ ನರೇಂದ್ರ ಮೋದಿ(Narendra Modi)ಅಧ್ಯಕ್ಷತೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ.

BJP Leaders Meet: ಪ್ರಧಾನಿ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ಯುಸಿಸಿ, ವಿಧಾನಸಭೆ, ಲೋಕಸಭೆ ಚುನಾವಣೆ ಕುರಿತು ಗಹನವಾದ ಚರ್ಚೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 29, 2023 | 8:48 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi)ಅಧ್ಯಕ್ಷತೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ  ಬಿಎಲ್ ಸಂತೋಷ್ ಕೂಡ ಉಪಸ್ಥಿತರಿದ್ದರು. ಆದರೆ ಮೂಲಗಳ ಪ್ರಕಾರ, ಐದು ರಾಜ್ಯಗಳಲ್ಲಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ವಿಷಯಗಳನ್ನು ಸಮಗ್ರ ರೀತಿಯಲ್ಲಿ ಚರ್ಚಿಸಲಾಗಿದೆ.

ಕೇಂದ್ರ ಸಚಿವ ಸಂಪುಟ ಪುನಾರಚನೆಯಿಂದ ಹಿಡಿದು ಪಕ್ಷ ಸಂಘಟನೆಯಲ್ಲಿನ ಬದಲಾವಣೆಗಳು ಇದರಲ್ಲಿ ಸೇರಿವೆ. ಮೂಲಗಳ ಪ್ರಕಾರ, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಷಯದ ಬಗ್ಗೆಯೂ ಆಳವಾಗಿ ಚರ್ಚಿಸಲಾಗಿದೆ.

ಮತ್ತಷ್ಟು ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ

ಪ್ರಧಾನಿ ಮೋದಿ ಅಮೆರಿಕದಿಂದ ಮರಳಿದ ಕೆಲವೇ ದಿನಗಳಲ್ಲಿ ಈ ಸಭೆ ನಡೆದಿದೆ. ಐದು ಗಂಟೆಗಳ ಕಾಲ ನಡೆದ ಸಭೆ ನಡೆದಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಈ ಪೈಕಿ ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ ಆಡಳಿತವಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವಿನ ಸೂತ್ರ ಹಿಡಿಯಲು ಏನು ಮಾಡಬೇಕು ಎನ್ನುವ ಕುರಿತ ಚರ್ಚೆಗಳು ನಡೆದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ