AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರು ಶ್ರೀರಾಮ ಮಂದಿರದ ಹೆಸರಲ್ಲಿ ಹಣ ಸಂಗ್ರಹಿಸಿ, ಮದ್ಯ ಕುಡಿಯುತ್ತಿದ್ದಾರೆ: ಕಾಂಗ್ರೆಸ್ ಶಾಸಕನಿಂದ ಆರೋಪ

ಮಧ್ಯಪ್ರದೇಶ ಸಚಿವ ವಿಶ್ವಾಸ್​ ಸಾರಂಗ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷ ಯಾವತ್ತೂ ಶ್ರೀರಾಮನ ವಿರುದ್ಧವೇ ಮಾತನಾಡುತ್ತಿದೆ ಎಂದಿದ್ದಾರೆ.

ಬಿಜೆಪಿ ನಾಯಕರು ಶ್ರೀರಾಮ ಮಂದಿರದ ಹೆಸರಲ್ಲಿ ಹಣ ಸಂಗ್ರಹಿಸಿ, ಮದ್ಯ ಕುಡಿಯುತ್ತಿದ್ದಾರೆ: ಕಾಂಗ್ರೆಸ್ ಶಾಸಕನಿಂದ ಆರೋಪ
ಕಾಂತಿಲಾಲ್ ಭುರಿಯಾ
Lakshmi Hegde
| Updated By: ರಾಜೇಶ್ ದುಗ್ಗುಮನೆ|

Updated on: Feb 02, 2021 | 7:50 PM

Share

ಭೋಪಾಲ್​: ಬಿಜೆಪಿ ನಾಯಕರು ಅಯೋಧ್ಯೆ ಶ್ರೀರಾಮ ಮಂದಿರದ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಮದ್ಯ ಖರೀದಿ ಮಾಡಿ ಕುಡಿಯುತ್ತಿದ್ದಾರೆ ಎಂದು ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕಾಂತಿಲಾಲ್ ಭುರಿಯಾ ಆರೋಪಿಸಿದ್ದಾರೆ. ಈ ಮೂಲಕ ದೊಡ್ಡದಾದ ವಿವಾದವನ್ನು ಸೃಷ್ಟಿಸಿದ್ದಾರೆ.

ಬಿಜೆಪಿ ನಾಯಕರು ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 2020ರಿಂದಲೂ ಕೋಟಿ ಕೋಟಿ ರೂಪಾಯಿ ಸಂಗ್ರಹ ಮಾಡಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು? ಈ ನಾಯಕರು ಬೇರೇನೂ ಮಾಡುತ್ತಿಲ್ಲ. ಬೆಳಗ್ಗೆಯೆಲ್ಲ ಹಣ ಸಂಗ್ರಹ ಮಾಡಿ, ಅಂದೇ ರಾತ್ರಿ ಮದ್ಯ ಸೇವನೆ ಮಾಡುತ್ತಿದ್ದಾರೆ. ಈ ಮೂಲಕ ಹಣವನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರಾದ್ಯಂತ ಸುತ್ತುವರಿದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಜವಾಬ್ದಾರಿಯನ್ನು ಆರ್​ಎಸ್​ಎಸ್​, ವಿಶ್ವ ಹಿಂದೂ ಪರಿಷತ್​ ಸೇರಿ ಹಲವು ವಿಶ್ವಾಸಾರ್ಹ ಸಂಘಟನೆಗಳಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ವಹಿಸಿದೆ. ಇದೀಗ ಇವರ ಕೆಲಸದ ಬಗ್ಗೆ ಕಾಂಗ್ರೆಸ್ ಎಂಎಲ್ಎ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಮದ್ಯಕ್ಕಾಗಿಯೇ ಖಾಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಭುರಿಯಾ ಹೇಳಿಕೆಗೆ, ಮಧ್ಯಪ್ರದೇಶ ಸಚಿವ ವಿಶ್ವಾಸ್​ ಸಾರಂಗ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷ ಯಾವತ್ತೂ ಶ್ರೀರಾಮನ ವಿರುದ್ಧವೇ ಮಾತನಾಡುತ್ತಿದೆ ಎಂದಿದ್ದಾರೆ. ಅಂದು ಸಂಗ್ರಹ ಮಾಡಿದ ಹಣವೆಲ್ಲ ಅಂದೇ ಶ್ರೀರಾಮ ಮಂದಿರದ ಬ್ಯಾಂಕ್​ ಅಕೌಂಟ್​ಗೆ ಹೋಗುತ್ತಿದೆ ಎಂದು ಮಧ್ಯಂತರ ಸ್ಪೀಕರ್​ ರಾಮೇಶ್ವರ್​ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ