AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ
ಅಜಯ್ ಪ್ರತಾಪ್Image Credit source: ANI
Follow us
ನಯನಾ ರಾಜೀವ್
|

Updated on: Jul 28, 2023 | 9:26 AM

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಿವ್-ಇನ್ ಸಂಬಂಧಗಳನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲು ಮೋದಿ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಘಟನೆಗಳನ್ನು ಉದಾಹರಣೆಯಾಗಿ ನೀಡಿದ ಸಂಸದರು ಮುಂಬೈನಲ್ಲಿ ಲಿವ್ ಇನ್ ಸಂಗಾತಿಯನ್ನು ಕೊಂಡು ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್​ನಲ್ಲಿ ಬೇಯಿಸಿ ನಾಯಿಗೆ ತಿನ್ನಿಸಲಾಗಿತ್ತು, ಇಂತಹ ಹಲವು ಘಟನೆಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತದೆ.

ಪ್ರಪಂಚಾದ್ಯಂತ ನಡೆಯುತ್ತಿರುವ ಮಹಿಳೆಯರ ಕೊಲೆಯಲ್ಲಿ ಶೇ. 35ರಷ್ಟು ಸಂಗಾತಿಯಿಂದಲೇ ನಡೆಯುತ್ತಿದೆ. ಕೆಲವೊಮ್ಮೆ ಪುರುಷರೂ ಕೂಡ ತೊಂದರೆಗೊಳಗಾಗಿದ್ದಾರೆ.

ಮತ್ತಷ್ಟು ಓದಿ: Crime News: ಲಿವ್ ಇನ್ ರಿಲೇಷನ್ ಶಿಪ್​​ನಲ್ಲಿದ್ದ ಪ್ರೇಮಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ

ಭಾರತದಲ್ಲಿ ಮದುವೆ, ಕುಟುಂಬ ಎಂಬುದು ಸಾಂಸ್ಕೃತಿಕ ಪರಂಪರೆಯಾಗಿದೆ, ನಮ್ಮ ಧಾರ್ಮಿಕ ಗ್ರಂಥಗಳು, ಸಂಪ್ರದಾಯಗಳು ಮತ್ತು ತತ್ವಗಳು ಲಿವ್-ಇನ್​ ಸಂಬಂಧದಲ್ಲಿರುವುದಿಲ್ಲ.

ಭಾರತೀಯ ಸಮಾಜವು ಅದನ್ನು ಅನೈತಿಕವೆಂದು ಪರಿಗಣಿಸುತ್ತದೆ ಆದರೆ ಇದು ಕಾನೂನುಬಾಹಿರವಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಅನೈತಿಕವಾಗಿದ್ದರೆ, ಅದು ಕಾನೂನುಬಾಹಿರವಾಗಿರಬೇಕು ಎಂದು ನಾನು ನಂಬುತ್ತೇನೆ. ಸರಕಾರ ಇದನ್ನು ಮನಗಂಡು ಈ ಉಪಟಳಕ್ಕೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಕಾನೂನು ತರಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?