AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ
ಅಜಯ್ ಪ್ರತಾಪ್Image Credit source: ANI
ನಯನಾ ರಾಜೀವ್
|

Updated on: Jul 28, 2023 | 9:26 AM

Share

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಿವ್-ಇನ್ ಸಂಬಂಧಗಳನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲು ಮೋದಿ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಘಟನೆಗಳನ್ನು ಉದಾಹರಣೆಯಾಗಿ ನೀಡಿದ ಸಂಸದರು ಮುಂಬೈನಲ್ಲಿ ಲಿವ್ ಇನ್ ಸಂಗಾತಿಯನ್ನು ಕೊಂಡು ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್​ನಲ್ಲಿ ಬೇಯಿಸಿ ನಾಯಿಗೆ ತಿನ್ನಿಸಲಾಗಿತ್ತು, ಇಂತಹ ಹಲವು ಘಟನೆಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತದೆ.

ಪ್ರಪಂಚಾದ್ಯಂತ ನಡೆಯುತ್ತಿರುವ ಮಹಿಳೆಯರ ಕೊಲೆಯಲ್ಲಿ ಶೇ. 35ರಷ್ಟು ಸಂಗಾತಿಯಿಂದಲೇ ನಡೆಯುತ್ತಿದೆ. ಕೆಲವೊಮ್ಮೆ ಪುರುಷರೂ ಕೂಡ ತೊಂದರೆಗೊಳಗಾಗಿದ್ದಾರೆ.

ಮತ್ತಷ್ಟು ಓದಿ: Crime News: ಲಿವ್ ಇನ್ ರಿಲೇಷನ್ ಶಿಪ್​​ನಲ್ಲಿದ್ದ ಪ್ರೇಮಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ

ಭಾರತದಲ್ಲಿ ಮದುವೆ, ಕುಟುಂಬ ಎಂಬುದು ಸಾಂಸ್ಕೃತಿಕ ಪರಂಪರೆಯಾಗಿದೆ, ನಮ್ಮ ಧಾರ್ಮಿಕ ಗ್ರಂಥಗಳು, ಸಂಪ್ರದಾಯಗಳು ಮತ್ತು ತತ್ವಗಳು ಲಿವ್-ಇನ್​ ಸಂಬಂಧದಲ್ಲಿರುವುದಿಲ್ಲ.

ಭಾರತೀಯ ಸಮಾಜವು ಅದನ್ನು ಅನೈತಿಕವೆಂದು ಪರಿಗಣಿಸುತ್ತದೆ ಆದರೆ ಇದು ಕಾನೂನುಬಾಹಿರವಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಅನೈತಿಕವಾಗಿದ್ದರೆ, ಅದು ಕಾನೂನುಬಾಹಿರವಾಗಿರಬೇಕು ಎಂದು ನಾನು ನಂಬುತ್ತೇನೆ. ಸರಕಾರ ಇದನ್ನು ಮನಗಂಡು ಈ ಉಪಟಳಕ್ಕೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಕಾನೂನು ತರಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ