AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ
ಅಜಯ್ ಪ್ರತಾಪ್Image Credit source: ANI
ನಯನಾ ರಾಜೀವ್
|

Updated on: Jul 28, 2023 | 9:26 AM

Share

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಿವ್-ಇನ್ ಸಂಬಂಧಗಳನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲು ಮೋದಿ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಘಟನೆಗಳನ್ನು ಉದಾಹರಣೆಯಾಗಿ ನೀಡಿದ ಸಂಸದರು ಮುಂಬೈನಲ್ಲಿ ಲಿವ್ ಇನ್ ಸಂಗಾತಿಯನ್ನು ಕೊಂಡು ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್​ನಲ್ಲಿ ಬೇಯಿಸಿ ನಾಯಿಗೆ ತಿನ್ನಿಸಲಾಗಿತ್ತು, ಇಂತಹ ಹಲವು ಘಟನೆಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತದೆ.

ಪ್ರಪಂಚಾದ್ಯಂತ ನಡೆಯುತ್ತಿರುವ ಮಹಿಳೆಯರ ಕೊಲೆಯಲ್ಲಿ ಶೇ. 35ರಷ್ಟು ಸಂಗಾತಿಯಿಂದಲೇ ನಡೆಯುತ್ತಿದೆ. ಕೆಲವೊಮ್ಮೆ ಪುರುಷರೂ ಕೂಡ ತೊಂದರೆಗೊಳಗಾಗಿದ್ದಾರೆ.

ಮತ್ತಷ್ಟು ಓದಿ: Crime News: ಲಿವ್ ಇನ್ ರಿಲೇಷನ್ ಶಿಪ್​​ನಲ್ಲಿದ್ದ ಪ್ರೇಮಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ

ಭಾರತದಲ್ಲಿ ಮದುವೆ, ಕುಟುಂಬ ಎಂಬುದು ಸಾಂಸ್ಕೃತಿಕ ಪರಂಪರೆಯಾಗಿದೆ, ನಮ್ಮ ಧಾರ್ಮಿಕ ಗ್ರಂಥಗಳು, ಸಂಪ್ರದಾಯಗಳು ಮತ್ತು ತತ್ವಗಳು ಲಿವ್-ಇನ್​ ಸಂಬಂಧದಲ್ಲಿರುವುದಿಲ್ಲ.

ಭಾರತೀಯ ಸಮಾಜವು ಅದನ್ನು ಅನೈತಿಕವೆಂದು ಪರಿಗಣಿಸುತ್ತದೆ ಆದರೆ ಇದು ಕಾನೂನುಬಾಹಿರವಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಅನೈತಿಕವಾಗಿದ್ದರೆ, ಅದು ಕಾನೂನುಬಾಹಿರವಾಗಿರಬೇಕು ಎಂದು ನಾನು ನಂಬುತ್ತೇನೆ. ಸರಕಾರ ಇದನ್ನು ಮನಗಂಡು ಈ ಉಪಟಳಕ್ಕೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಕಾನೂನು ತರಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ