AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ
ಅಜಯ್ ಪ್ರತಾಪ್Image Credit source: ANI
ನಯನಾ ರಾಜೀವ್
|

Updated on: Jul 28, 2023 | 9:26 AM

Share

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಿವ್-ಇನ್ ಸಂಬಂಧಗಳನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲು ಮೋದಿ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಘಟನೆಗಳನ್ನು ಉದಾಹರಣೆಯಾಗಿ ನೀಡಿದ ಸಂಸದರು ಮುಂಬೈನಲ್ಲಿ ಲಿವ್ ಇನ್ ಸಂಗಾತಿಯನ್ನು ಕೊಂಡು ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್​ನಲ್ಲಿ ಬೇಯಿಸಿ ನಾಯಿಗೆ ತಿನ್ನಿಸಲಾಗಿತ್ತು, ಇಂತಹ ಹಲವು ಘಟನೆಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತದೆ.

ಪ್ರಪಂಚಾದ್ಯಂತ ನಡೆಯುತ್ತಿರುವ ಮಹಿಳೆಯರ ಕೊಲೆಯಲ್ಲಿ ಶೇ. 35ರಷ್ಟು ಸಂಗಾತಿಯಿಂದಲೇ ನಡೆಯುತ್ತಿದೆ. ಕೆಲವೊಮ್ಮೆ ಪುರುಷರೂ ಕೂಡ ತೊಂದರೆಗೊಳಗಾಗಿದ್ದಾರೆ.

ಮತ್ತಷ್ಟು ಓದಿ: Crime News: ಲಿವ್ ಇನ್ ರಿಲೇಷನ್ ಶಿಪ್​​ನಲ್ಲಿದ್ದ ಪ್ರೇಮಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ

ಭಾರತದಲ್ಲಿ ಮದುವೆ, ಕುಟುಂಬ ಎಂಬುದು ಸಾಂಸ್ಕೃತಿಕ ಪರಂಪರೆಯಾಗಿದೆ, ನಮ್ಮ ಧಾರ್ಮಿಕ ಗ್ರಂಥಗಳು, ಸಂಪ್ರದಾಯಗಳು ಮತ್ತು ತತ್ವಗಳು ಲಿವ್-ಇನ್​ ಸಂಬಂಧದಲ್ಲಿರುವುದಿಲ್ಲ.

ಭಾರತೀಯ ಸಮಾಜವು ಅದನ್ನು ಅನೈತಿಕವೆಂದು ಪರಿಗಣಿಸುತ್ತದೆ ಆದರೆ ಇದು ಕಾನೂನುಬಾಹಿರವಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಅನೈತಿಕವಾಗಿದ್ದರೆ, ಅದು ಕಾನೂನುಬಾಹಿರವಾಗಿರಬೇಕು ಎಂದು ನಾನು ನಂಬುತ್ತೇನೆ. ಸರಕಾರ ಇದನ್ನು ಮನಗಂಡು ಈ ಉಪಟಳಕ್ಕೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಕಾನೂನು ತರಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!