AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ
ಅಜಯ್ ಪ್ರತಾಪ್Image Credit source: ANI
ನಯನಾ ರಾಜೀವ್
|

Updated on: Jul 28, 2023 | 9:26 AM

Share

ಲಿವ್-ಇನ್ ಸಂಬಂಧ(Live-in Relationship)ವನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಮಧ್ಯಪ್ರದೇಶದ ಬಿಜೆಪಿ ಸಂಸದ ಅಜಯ್ ಪ್ರತಾಪ್ ಸಿಂಗ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಿವ್-ಇನ್ ಸಂಬಂಧಗಳನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲು ಮೋದಿ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಘಟನೆಗಳನ್ನು ಉದಾಹರಣೆಯಾಗಿ ನೀಡಿದ ಸಂಸದರು ಮುಂಬೈನಲ್ಲಿ ಲಿವ್ ಇನ್ ಸಂಗಾತಿಯನ್ನು ಕೊಂಡು ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್​ನಲ್ಲಿ ಬೇಯಿಸಿ ನಾಯಿಗೆ ತಿನ್ನಿಸಲಾಗಿತ್ತು, ಇಂತಹ ಹಲವು ಘಟನೆಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತದೆ.

ಪ್ರಪಂಚಾದ್ಯಂತ ನಡೆಯುತ್ತಿರುವ ಮಹಿಳೆಯರ ಕೊಲೆಯಲ್ಲಿ ಶೇ. 35ರಷ್ಟು ಸಂಗಾತಿಯಿಂದಲೇ ನಡೆಯುತ್ತಿದೆ. ಕೆಲವೊಮ್ಮೆ ಪುರುಷರೂ ಕೂಡ ತೊಂದರೆಗೊಳಗಾಗಿದ್ದಾರೆ.

ಮತ್ತಷ್ಟು ಓದಿ: Crime News: ಲಿವ್ ಇನ್ ರಿಲೇಷನ್ ಶಿಪ್​​ನಲ್ಲಿದ್ದ ಪ್ರೇಮಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ

ಭಾರತದಲ್ಲಿ ಮದುವೆ, ಕುಟುಂಬ ಎಂಬುದು ಸಾಂಸ್ಕೃತಿಕ ಪರಂಪರೆಯಾಗಿದೆ, ನಮ್ಮ ಧಾರ್ಮಿಕ ಗ್ರಂಥಗಳು, ಸಂಪ್ರದಾಯಗಳು ಮತ್ತು ತತ್ವಗಳು ಲಿವ್-ಇನ್​ ಸಂಬಂಧದಲ್ಲಿರುವುದಿಲ್ಲ.

ಭಾರತೀಯ ಸಮಾಜವು ಅದನ್ನು ಅನೈತಿಕವೆಂದು ಪರಿಗಣಿಸುತ್ತದೆ ಆದರೆ ಇದು ಕಾನೂನುಬಾಹಿರವಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಅನೈತಿಕವಾಗಿದ್ದರೆ, ಅದು ಕಾನೂನುಬಾಹಿರವಾಗಿರಬೇಕು ಎಂದು ನಾನು ನಂಬುತ್ತೇನೆ. ಸರಕಾರ ಇದನ್ನು ಮನಗಂಡು ಈ ಉಪಟಳಕ್ಕೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಕಾನೂನು ತರಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ