AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir ಐಸಿಸ್​​ನಿಂದ ಜೀವ ಬೆದರಿಕೆ ಕರೆ: ಪೊಲೀಸರಿಗೆ ದೂರು ನೀಡಿದ ಬಿಜೆಪಿ ಸಂಸದ ಗೌತಮ್ ಗಂಭೀರ್

Gautam Gambhir Death Threat 'ಐಸಿಸ್ ಕಾಶ್ಮೀರ'ದಿಂದ (ISIS Kashmir) ತನಗೆ ಜೀವ ಬೆದರಿಕೆ ಇದೆ ಎಂದುದೆಹಲಿಯ ಬಿಜೆಪಿ (BJP) ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

Gautam Gambhir ಐಸಿಸ್​​ನಿಂದ ಜೀವ ಬೆದರಿಕೆ ಕರೆ: ಪೊಲೀಸರಿಗೆ ದೂರು ನೀಡಿದ ಬಿಜೆಪಿ ಸಂಸದ ಗೌತಮ್ ಗಂಭೀರ್
ಗೌತಮ್ ಗಂಭೀರ್
TV9 Web
| Edited By: |

Updated on:Nov 24, 2021 | 11:07 AM

Share

ದೆಹಲಿ: ದೆಹಲಿಯ ಬಿಜೆಪಿ (BJP) ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರು ‘ಐಸಿಸ್ ಕಾಶ್ಮೀರ’ದಿಂದ (ISIS Kashmir) ತನಗೆ ಜೀವ ಬೆದರಿಕೆ ಇದೆ ಎಂದು ಹೇಳಿರುವುದಾಗಿ ಎಎನ್​​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಸಂಬಂಧ ಗಂಭೀರ್ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಡಿಸಿಪಿ ಸೆಂಟ್ರಲ್ ಶ್ವೇತಾ ಚೌಹಾಣ್ ಎಎನ್‌ಐಗೆ ತಿಳಿಸಿದ್ದಾರೆ. ಗೌತಮ್ ಗಂಭೀರ್‌ಗೆ ಇ-ಮೇಲ್ ಮೂಲಕ ಐಸಿಸ್ ಕಾಶ್ಮೀರದಿಂದ ಕೊಲೆ ಬೆದರಿಕೆಗಳು ಬಂದಿವೆ. ತನಿಖೆ  ನಡೆಯುತ್ತಿದೆ. ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಶ್ವೇತಾ ಚೌಹಾಣ್ ಹೇಳಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸುವ 40 ವರ್ಷದ ಕ್ರಿಕೆಟಿಗ-ರಾಜಕಾರಣಿ, ಅವರು ಮಂಗಳವಾರ ಇಮೇಲ್ ಲಭಿಸಿರುವುದಾಗಿ ಹೇಳಿದ್ದಾರೆ.

Letter

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ಇದನ್ನೂ ಓದಿ: Gautam Gambhir: ಟೀಮ್ ಇಂಡಿಯಾದಲ್ಲಿ ಈತ ಇನ್ನೂ ಸ್ಥಾನ ಪಡೆದಿರುವುದು ಅದೃಷ್ಟವೇ ಸರಿ ಎಂದ ಗೌತಮ್ ಗಂಭೀರ್

Published On - 10:54 am, Wed, 24 November 21

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?