AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್​ ಗಂಭೀರ್​

ರಾಮ ಮಂದಿರ ನಿರ್ಮಾಣಕ್ಕೆ ದೆಣಿಗೆ ಸಂಗ್ರಹ ಮಾಡುವ ಆಂದೋಲನ ಆರಂಭಿಸಿದೆ. ಇದರ ಭಾಗವಾಗಿ ಗೌತಮ್​ ಗಂಭೀರ್​ ಒಂದು ಕೋಟಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್​ ಗಂಭೀರ್​
ಎಬಿಡಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡದೇ ಇರಬಹುದು. ಆದರೆ ಚುಟುಕು ಕ್ರಿಕೆಟ್​ನಲ್ಲಿ ಅತ್ಯಂತ ಬೇಡಿಕೆಯ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಆರ್​ಸಿಬಿ ತಂಡದಲ್ಲಿ ಡಿವಿಲಿಯರ್ಸ್ ಇರುವುದು ನಾಯಕ ವಿರಾಟ್ ಕೊಹ್ಲಿ ಪ್ಲಸ್ ಪಾಯಿಂಟ್ ಎಂದು ಗಂಭೀರ್ ತಿಳಿಸಿದ್ದಾರೆ.
ರಾಜೇಶ್ ದುಗ್ಗುಮನೆ
| Edited By: |

Updated on:Feb 10, 2021 | 5:42 PM

Share

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸೆಲೆಬ್ರಿಟಿಗಳು ದೇಣಿಗೆ ನೀಡುತ್ತಿದ್ದಾರೆ. ಇತ್ತೀಚೆಗೆ, ನಟ ಅಕ್ಷಯ್​ ಕುಮಾರ್ ರಾಮ ಮಂದಿರ ನಿರ್ಮಾಣಕ್ಕೆ ಕೈಲಾದಷ್ಟು ಹಣ ನೀಡುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್​ ಗಂಭೀರ್​ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಮಾಡಲು ಒಂದು ಕೋಟಿ ರೂಪಾಯಿ ನೀಡಿ ಮಾದರಿಯಾಗಿದ್ದಾರೆ.

ರಾಮ ಮಂದಿರ ನಿರ್ಮಾಣ ಭಾರತೀಯರ ಕನಸು. ಬಹು ವರ್ಷಗಳ ಈ ವಿವಾದ ಕೊನೆಗೊಂಡಿದೆ. ಮಂದಿರ ನಿರ್ಮಾಣಕ್ಕೆ ನನ್ನ ಹಾಗೂ ನನ್ನ ಕುಟುಂಬದಿಂದ ಸಣ್ಣ ಕೊಡುಗೆ ಎಂದು ಗೌತಮ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಆಂದೋಲನ ಆರಂಭಿಸಿದೆ. ಇದರ ಭಾಗವಾಗಿ ಗೌತಮ್​ ಗಂಭೀರ್​ ಒಂದು ಕೋಟಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಶದ 5,25,000 ಗ್ರಾಮಗಳಲ್ಲಿ ಹಣ ಸಂಗ್ರಹ ಮಾಡುವ ಕಾರ್ಯ ಆರಂಭಗೊಂಡಿದೆ. ಜನವರಿ 15ರಿಂದ ಫೆಬ್ರವರಿ 27ರ ವರೆಗೆ ಹಣ ಸಂಗ್ರಹಣೆ ಕಾರ್ಯ ನಡೆಯಲಿದೆ.

ಯಾವ ದಾನ ಮಾಡಿದ್ರೆ ಏನು ಫಲ? ದಾನದ ಕುರಿತು ಧರ್ಮಶಾಸ್ತ್ರ ಏನು ಹೇಳುತ್ತೆ?

Published On - 5:12 pm, Thu, 21 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ