AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್​ ಗಂಭೀರ್​

ರಾಮ ಮಂದಿರ ನಿರ್ಮಾಣಕ್ಕೆ ದೆಣಿಗೆ ಸಂಗ್ರಹ ಮಾಡುವ ಆಂದೋಲನ ಆರಂಭಿಸಿದೆ. ಇದರ ಭಾಗವಾಗಿ ಗೌತಮ್​ ಗಂಭೀರ್​ ಒಂದು ಕೋಟಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್​ ಗಂಭೀರ್​
ಎಬಿಡಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡದೇ ಇರಬಹುದು. ಆದರೆ ಚುಟುಕು ಕ್ರಿಕೆಟ್​ನಲ್ಲಿ ಅತ್ಯಂತ ಬೇಡಿಕೆಯ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಆರ್​ಸಿಬಿ ತಂಡದಲ್ಲಿ ಡಿವಿಲಿಯರ್ಸ್ ಇರುವುದು ನಾಯಕ ವಿರಾಟ್ ಕೊಹ್ಲಿ ಪ್ಲಸ್ ಪಾಯಿಂಟ್ ಎಂದು ಗಂಭೀರ್ ತಿಳಿಸಿದ್ದಾರೆ.
ರಾಜೇಶ್ ದುಗ್ಗುಮನೆ
| Edited By: |

Updated on:Feb 10, 2021 | 5:42 PM

Share

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸೆಲೆಬ್ರಿಟಿಗಳು ದೇಣಿಗೆ ನೀಡುತ್ತಿದ್ದಾರೆ. ಇತ್ತೀಚೆಗೆ, ನಟ ಅಕ್ಷಯ್​ ಕುಮಾರ್ ರಾಮ ಮಂದಿರ ನಿರ್ಮಾಣಕ್ಕೆ ಕೈಲಾದಷ್ಟು ಹಣ ನೀಡುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್​ ಗಂಭೀರ್​ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಮಾಡಲು ಒಂದು ಕೋಟಿ ರೂಪಾಯಿ ನೀಡಿ ಮಾದರಿಯಾಗಿದ್ದಾರೆ.

ರಾಮ ಮಂದಿರ ನಿರ್ಮಾಣ ಭಾರತೀಯರ ಕನಸು. ಬಹು ವರ್ಷಗಳ ಈ ವಿವಾದ ಕೊನೆಗೊಂಡಿದೆ. ಮಂದಿರ ನಿರ್ಮಾಣಕ್ಕೆ ನನ್ನ ಹಾಗೂ ನನ್ನ ಕುಟುಂಬದಿಂದ ಸಣ್ಣ ಕೊಡುಗೆ ಎಂದು ಗೌತಮ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಆಂದೋಲನ ಆರಂಭಿಸಿದೆ. ಇದರ ಭಾಗವಾಗಿ ಗೌತಮ್​ ಗಂಭೀರ್​ ಒಂದು ಕೋಟಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಶದ 5,25,000 ಗ್ರಾಮಗಳಲ್ಲಿ ಹಣ ಸಂಗ್ರಹ ಮಾಡುವ ಕಾರ್ಯ ಆರಂಭಗೊಂಡಿದೆ. ಜನವರಿ 15ರಿಂದ ಫೆಬ್ರವರಿ 27ರ ವರೆಗೆ ಹಣ ಸಂಗ್ರಹಣೆ ಕಾರ್ಯ ನಡೆಯಲಿದೆ.

ಯಾವ ದಾನ ಮಾಡಿದ್ರೆ ಏನು ಫಲ? ದಾನದ ಕುರಿತು ಧರ್ಮಶಾಸ್ತ್ರ ಏನು ಹೇಳುತ್ತೆ?

Published On - 5:12 pm, Thu, 21 January 21

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK