AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಎನ್ಕೌಂಟರ್, ಪ್ರಾಣಿಪ್ರಿಯಾ ಮೇನಕಾ ಗಾಂಧಿ ಏನಂತ ರಿಯಾಕ್ಟ್​ ಮಾಡಿದರು?

ಹೈದರಾಬಾದ್: ವೈದ್ಯೆ ಪ್ರಿಯಾಂಕಾ ರೆಡ್ಡಿ ಭಯಾನಕ ಗ್ಯಾಂಗ್​ ರೇಪ್​ ಮತ್ತು ಮರ್ಡರ್​ ಪ್ರಕರಣದಲ್ಲಿ ಎಲ್ಲ ನಾಲ್ಕೂ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಇಂದು ಬೆಳಗಿನ ಜಾವ ಗುಂಡಿಟ್ಟು ಎನ್ಕೌಂಟರ್​ ಮಾಡಿದ್ದಾರೆ. ಕನ್ನಡಿಗ, ಸೈಬರಾದಾಬ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡದಿಂದ ಆರೋಪಿಗಳ ಮೇಲೆ ಎನ್‌ಕೌಂಟರ್ ಆಗಿದೆ. ಇದಕ್ಕೆ ನಾಗರಿಕ ಸಮಾಜ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೊಲೀಸ್​ ಕಾರ್ಯವನ್ನು ಹಾಡಿಹೊಗಳಿದೆ. ಈ ಮಧ್ಯೆ, ಕೆಲವರು ಪೊಲೀಸರ ಈ ಕೃತ್ಯವನ್ನು ಖಂಡಿಸಿ, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ ಎನ್ಕೌಂಟರ್ ಕೃತ್ಯ ಭಯಾನಕವಾಗಿದೆ. […]

ಹೈದರಾಬಾದ್ ಎನ್ಕೌಂಟರ್, ಪ್ರಾಣಿಪ್ರಿಯಾ ಮೇನಕಾ ಗಾಂಧಿ ಏನಂತ ರಿಯಾಕ್ಟ್​ ಮಾಡಿದರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 06, 2019 | 12:34 PM

Share

ಹೈದರಾಬಾದ್: ವೈದ್ಯೆ ಪ್ರಿಯಾಂಕಾ ರೆಡ್ಡಿ ಭಯಾನಕ ಗ್ಯಾಂಗ್​ ರೇಪ್​ ಮತ್ತು ಮರ್ಡರ್​ ಪ್ರಕರಣದಲ್ಲಿ ಎಲ್ಲ ನಾಲ್ಕೂ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಇಂದು ಬೆಳಗಿನ ಜಾವ ಗುಂಡಿಟ್ಟು ಎನ್ಕೌಂಟರ್​ ಮಾಡಿದ್ದಾರೆ. ಕನ್ನಡಿಗ, ಸೈಬರಾದಾಬ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡದಿಂದ ಆರೋಪಿಗಳ ಮೇಲೆ ಎನ್‌ಕೌಂಟರ್ ಆಗಿದೆ. ಇದಕ್ಕೆ ನಾಗರಿಕ ಸಮಾಜ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೊಲೀಸ್​ ಕಾರ್ಯವನ್ನು ಹಾಡಿಹೊಗಳಿದೆ. ಈ ಮಧ್ಯೆ, ಕೆಲವರು ಪೊಲೀಸರ ಈ ಕೃತ್ಯವನ್ನು ಖಂಡಿಸಿ, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ಎನ್ಕೌಂಟರ್ ಕೃತ್ಯ ಭಯಾನಕವಾಗಿದೆ. ಜನರನ್ನು ಹೀಗೆಲ್ಲ ನಿಮ್ಮಿಷ್ಟದಂತೆ ಸಾಯಿಸುವ ಹಾಗಿಲ್ಲ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳುವ ಹಾಗಿಲ್ಲ. ಅವರನ್ನು ಸಾಯಿಸಿಬೇಕ ಎಂದು ಮನಸ್ಸಿಗೆ ಅನ್ನಿಸಿದ ತಕ್ಷಣ ಸುಮ್ಮಸುಮ್ನೆ ಗನ್ ತೆಗೆದುಕೊಂಡು ಗುಂಡು ಹಾರಸುವ ಹಾಗಿಲ್ಲ. ಬೆಳಗ್ಗೆ ನಡೆದಿರುವುದು ದೇಶದ ದೃಷ್ಟಿಯಿಂದ ನಿಜಕ್ಕೂ ಭಯಾನಕವಾಗಿದೆ ಎಂದು ಬಿಜೆಪಿ ಮಾಜಿ ಸಂಸದೆ, ಪ್ರಾಣಿದಯಾ ಕಾರ್ಯಕರ್ತೆ ಮೇನಕಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

Published On - 12:28 pm, Fri, 6 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ