AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಎನ್ಕೌಂಟರ್, ಪ್ರಾಣಿಪ್ರಿಯಾ ಮೇನಕಾ ಗಾಂಧಿ ಏನಂತ ರಿಯಾಕ್ಟ್​ ಮಾಡಿದರು?

ಹೈದರಾಬಾದ್: ವೈದ್ಯೆ ಪ್ರಿಯಾಂಕಾ ರೆಡ್ಡಿ ಭಯಾನಕ ಗ್ಯಾಂಗ್​ ರೇಪ್​ ಮತ್ತು ಮರ್ಡರ್​ ಪ್ರಕರಣದಲ್ಲಿ ಎಲ್ಲ ನಾಲ್ಕೂ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಇಂದು ಬೆಳಗಿನ ಜಾವ ಗುಂಡಿಟ್ಟು ಎನ್ಕೌಂಟರ್​ ಮಾಡಿದ್ದಾರೆ. ಕನ್ನಡಿಗ, ಸೈಬರಾದಾಬ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡದಿಂದ ಆರೋಪಿಗಳ ಮೇಲೆ ಎನ್‌ಕೌಂಟರ್ ಆಗಿದೆ. ಇದಕ್ಕೆ ನಾಗರಿಕ ಸಮಾಜ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೊಲೀಸ್​ ಕಾರ್ಯವನ್ನು ಹಾಡಿಹೊಗಳಿದೆ. ಈ ಮಧ್ಯೆ, ಕೆಲವರು ಪೊಲೀಸರ ಈ ಕೃತ್ಯವನ್ನು ಖಂಡಿಸಿ, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ ಎನ್ಕೌಂಟರ್ ಕೃತ್ಯ ಭಯಾನಕವಾಗಿದೆ. […]

ಹೈದರಾಬಾದ್ ಎನ್ಕೌಂಟರ್, ಪ್ರಾಣಿಪ್ರಿಯಾ ಮೇನಕಾ ಗಾಂಧಿ ಏನಂತ ರಿಯಾಕ್ಟ್​ ಮಾಡಿದರು?
ಸಾಧು ಶ್ರೀನಾಥ್​
|

Updated on:Dec 06, 2019 | 12:34 PM

Share

ಹೈದರಾಬಾದ್: ವೈದ್ಯೆ ಪ್ರಿಯಾಂಕಾ ರೆಡ್ಡಿ ಭಯಾನಕ ಗ್ಯಾಂಗ್​ ರೇಪ್​ ಮತ್ತು ಮರ್ಡರ್​ ಪ್ರಕರಣದಲ್ಲಿ ಎಲ್ಲ ನಾಲ್ಕೂ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಇಂದು ಬೆಳಗಿನ ಜಾವ ಗುಂಡಿಟ್ಟು ಎನ್ಕೌಂಟರ್​ ಮಾಡಿದ್ದಾರೆ. ಕನ್ನಡಿಗ, ಸೈಬರಾದಾಬ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡದಿಂದ ಆರೋಪಿಗಳ ಮೇಲೆ ಎನ್‌ಕೌಂಟರ್ ಆಗಿದೆ. ಇದಕ್ಕೆ ನಾಗರಿಕ ಸಮಾಜ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೊಲೀಸ್​ ಕಾರ್ಯವನ್ನು ಹಾಡಿಹೊಗಳಿದೆ. ಈ ಮಧ್ಯೆ, ಕೆಲವರು ಪೊಲೀಸರ ಈ ಕೃತ್ಯವನ್ನು ಖಂಡಿಸಿ, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ಎನ್ಕೌಂಟರ್ ಕೃತ್ಯ ಭಯಾನಕವಾಗಿದೆ. ಜನರನ್ನು ಹೀಗೆಲ್ಲ ನಿಮ್ಮಿಷ್ಟದಂತೆ ಸಾಯಿಸುವ ಹಾಗಿಲ್ಲ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳುವ ಹಾಗಿಲ್ಲ. ಅವರನ್ನು ಸಾಯಿಸಿಬೇಕ ಎಂದು ಮನಸ್ಸಿಗೆ ಅನ್ನಿಸಿದ ತಕ್ಷಣ ಸುಮ್ಮಸುಮ್ನೆ ಗನ್ ತೆಗೆದುಕೊಂಡು ಗುಂಡು ಹಾರಸುವ ಹಾಗಿಲ್ಲ. ಬೆಳಗ್ಗೆ ನಡೆದಿರುವುದು ದೇಶದ ದೃಷ್ಟಿಯಿಂದ ನಿಜಕ್ಕೂ ಭಯಾನಕವಾಗಿದೆ ಎಂದು ಬಿಜೆಪಿ ಮಾಜಿ ಸಂಸದೆ, ಪ್ರಾಣಿದಯಾ ಕಾರ್ಯಕರ್ತೆ ಮೇನಕಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

Published On - 12:28 pm, Fri, 6 December 19

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ