AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿಯ ಬೆಂಕಿ ತಗುಲಿ ಬಿಜೆಪಿ ಸಂಸದೆ ರೀಟಾ ಬಹುಗುಣ ಮೊಮ್ಮಗಳ ಸಾವು..

ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ 8 ವರ್ಷದ ಮೊಮ್ಮಗಳು ಪಟಾಕಿಯ ಬೆಂಕಿ ತಗುಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು.. ರೀಟಾ ಬಹುಗುಣ ಜೋಶಿ, ಪ್ರಯಾಗ್‌ರಾಜ್‌ ಕ್ಷೇತ್ರದ ಸಂಸದೆಯಾಗಿದ್ದು, ರೀಟಾ ಬಹುಗುಣ ಅವರ ಮಗ ಮಯಾಂಕ್ ಜೋಶಿಯವರ ಮಗಳು ಈ ಅವಘಡದಲ್ಲಿ ಮೃತಪಟ್ಟಿದ್ದಾಳೆ. ರೀಟಾ ಬಹುಗುಣ ಅವರ ಮೊಮ್ಮಗಳು ಮನೆಯ ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು. ಬೆಂಕಿ ತಗುಲಿದ ಕೂಡಲೇ ಬಾಲಕಿ ಕಿರುಚಾಡಿದ್ದಾಳೆ. ಆದರೆ […]

ಪಟಾಕಿಯ ಬೆಂಕಿ ತಗುಲಿ ಬಿಜೆಪಿ ಸಂಸದೆ ರೀಟಾ ಬಹುಗುಣ ಮೊಮ್ಮಗಳ ಸಾವು..
ಪೃಥ್ವಿಶಂಕರ
| Edited By: |

Updated on: Nov 17, 2020 | 11:32 AM

Share

ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ 8 ವರ್ಷದ ಮೊಮ್ಮಗಳು ಪಟಾಕಿಯ ಬೆಂಕಿ ತಗುಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.

ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು.. ರೀಟಾ ಬಹುಗುಣ ಜೋಶಿ, ಪ್ರಯಾಗ್‌ರಾಜ್‌ ಕ್ಷೇತ್ರದ ಸಂಸದೆಯಾಗಿದ್ದು, ರೀಟಾ ಬಹುಗುಣ ಅವರ ಮಗ ಮಯಾಂಕ್ ಜೋಶಿಯವರ ಮಗಳು ಈ ಅವಘಡದಲ್ಲಿ ಮೃತಪಟ್ಟಿದ್ದಾಳೆ. ರೀಟಾ ಬಹುಗುಣ ಅವರ ಮೊಮ್ಮಗಳು ಮನೆಯ ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು. ಬೆಂಕಿ ತಗುಲಿದ ಕೂಡಲೇ ಬಾಲಕಿ ಕಿರುಚಾಡಿದ್ದಾಳೆ. ಆದರೆ ಪಟಾಕಿ ಸದ್ದಿನಲ್ಲಿ ಬಾಲಕಿಯ ಕಿರುಚಾಟ ಯಾರಿಗೂ ಕೇಳಿಸಿರಲಿಲ್ಲ.

ಹೀಗಾಗಿ ಈ ಬೆಂಕಿ ಅವಘಡದಲ್ಲಿ ಬಾಲಕಿಗೆ ಶೇಕಡಾ 60 ರಷ್ಟು ಸುಟ್ಟಗಾಯಗಳಾಗಿದ್ದವು. ಕೂಡಲೇ ಬಾಲಕಿಯನ್ನು ಏರ್ ‌ಆ್ಯಂಬುಲೆನ್ಸ್‌ನಲ್ಲಿ ದೆಹಲಿಯ ಏಮ್ಸ್‌ಗೆ ಶಿಫ್ಟ್ ಮಾಡಿದ್ದಾರೆ. ಆದರೆ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ