AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿಯ ಬೆಂಕಿ ತಗುಲಿ ಬಿಜೆಪಿ ಸಂಸದೆ ರೀಟಾ ಬಹುಗುಣ ಮೊಮ್ಮಗಳ ಸಾವು..

ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ 8 ವರ್ಷದ ಮೊಮ್ಮಗಳು ಪಟಾಕಿಯ ಬೆಂಕಿ ತಗುಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು.. ರೀಟಾ ಬಹುಗುಣ ಜೋಶಿ, ಪ್ರಯಾಗ್‌ರಾಜ್‌ ಕ್ಷೇತ್ರದ ಸಂಸದೆಯಾಗಿದ್ದು, ರೀಟಾ ಬಹುಗುಣ ಅವರ ಮಗ ಮಯಾಂಕ್ ಜೋಶಿಯವರ ಮಗಳು ಈ ಅವಘಡದಲ್ಲಿ ಮೃತಪಟ್ಟಿದ್ದಾಳೆ. ರೀಟಾ ಬಹುಗುಣ ಅವರ ಮೊಮ್ಮಗಳು ಮನೆಯ ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು. ಬೆಂಕಿ ತಗುಲಿದ ಕೂಡಲೇ ಬಾಲಕಿ ಕಿರುಚಾಡಿದ್ದಾಳೆ. ಆದರೆ […]

ಪಟಾಕಿಯ ಬೆಂಕಿ ತಗುಲಿ ಬಿಜೆಪಿ ಸಂಸದೆ ರೀಟಾ ಬಹುಗುಣ ಮೊಮ್ಮಗಳ ಸಾವು..
ಪೃಥ್ವಿಶಂಕರ
| Edited By: |

Updated on: Nov 17, 2020 | 11:32 AM

Share

ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ 8 ವರ್ಷದ ಮೊಮ್ಮಗಳು ಪಟಾಕಿಯ ಬೆಂಕಿ ತಗುಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.

ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು.. ರೀಟಾ ಬಹುಗುಣ ಜೋಶಿ, ಪ್ರಯಾಗ್‌ರಾಜ್‌ ಕ್ಷೇತ್ರದ ಸಂಸದೆಯಾಗಿದ್ದು, ರೀಟಾ ಬಹುಗುಣ ಅವರ ಮಗ ಮಯಾಂಕ್ ಜೋಶಿಯವರ ಮಗಳು ಈ ಅವಘಡದಲ್ಲಿ ಮೃತಪಟ್ಟಿದ್ದಾಳೆ. ರೀಟಾ ಬಹುಗುಣ ಅವರ ಮೊಮ್ಮಗಳು ಮನೆಯ ಟೆರೇಸ್‌ನಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ತಗುಲಿತ್ತು. ಬೆಂಕಿ ತಗುಲಿದ ಕೂಡಲೇ ಬಾಲಕಿ ಕಿರುಚಾಡಿದ್ದಾಳೆ. ಆದರೆ ಪಟಾಕಿ ಸದ್ದಿನಲ್ಲಿ ಬಾಲಕಿಯ ಕಿರುಚಾಟ ಯಾರಿಗೂ ಕೇಳಿಸಿರಲಿಲ್ಲ.

ಹೀಗಾಗಿ ಈ ಬೆಂಕಿ ಅವಘಡದಲ್ಲಿ ಬಾಲಕಿಗೆ ಶೇಕಡಾ 60 ರಷ್ಟು ಸುಟ್ಟಗಾಯಗಳಾಗಿದ್ದವು. ಕೂಡಲೇ ಬಾಲಕಿಯನ್ನು ಏರ್ ‌ಆ್ಯಂಬುಲೆನ್ಸ್‌ನಲ್ಲಿ ದೆಹಲಿಯ ಏಮ್ಸ್‌ಗೆ ಶಿಫ್ಟ್ ಮಾಡಿದ್ದಾರೆ. ಆದರೆ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ