AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ಸೇರಿದ ಪತ್ನಿಗೆ ಬಿಜೆಪಿ ಸಂಸದನಿಂದ ವಿಚ್ಛೇದನದ ಬೆದರಿಕೆ

ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ, ಸೌಮಿತ್ರ ಖಾನ್​​ಗೆ ಬಂಕೂರ್ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​​ ‌ನಿರ್ಬಂಧ ವಿಧಿಸಿತ್ತು. ಆಗ ಪತಿ ಪರ ಏಕಾಂಗಿಯಾಗಿ ಪ್ರಚಾರ ನಡೆಸಿದ ಸುಜಾತ ಮಂಡಲ್​ ಖಾನ್, ಪತಿ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಿದ್ದರು.

ಟಿಎಂಸಿ ಸೇರಿದ ಪತ್ನಿಗೆ ಬಿಜೆಪಿ ಸಂಸದನಿಂದ ವಿಚ್ಛೇದನದ ಬೆದರಿಕೆ
ಸುಜಾತಾ ಖಾನ್ ಮೊಂಡಲ್ ಮತ್ತು ಸೌಮಿತ್ರ ಖಾನ್
TV9 Web
| Edited By: |

Updated on:Apr 06, 2022 | 11:25 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಏರಿಳಿತದಿಂದಾಗಿ ಈಗ ಕೆಲವರ ವೈವಾಹಿಕ ಸಂಬಂಧಕ್ಕೂ ಕುತ್ತು ಬರುವಂತಾಗಿದೆ. ಬಿಜೆಪಿ ನಾಯಕಿ ಸುಜಾತಾ ಮಂಡಲ್​ ಖಾನ್​ ಟಿಎಂಸಿ ಪಕ್ಷ ಸೇರಿದ ಹಿನ್ನೆಲೆಯಲ್ಲಿ ಸುಜಾತ ಮಂಡಲ್ ಪತಿ, ಪಶ್ಚಿಮ ಬಂಗಾಳದ ಬಿಜೆಪಿ ಲೋಕಸಭಾ ಸದಸ್ಯ ಸೌಮಿತ್ರ ಖಾನ್ ಪತ್ನಿಗೆ ವಿಚ್ಛೇದನ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.

ಹಿಂದಿನ ಲೋಕಸಭಾ ಚುನಾವಣೆಯಲ್ಲಿ, ಸೌಮಿತ್ರ ಖಾನ್​​ಗೆ ಬಂಕೂರ್ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​​ ‌ನಿರ್ಬಂಧ ವಿಧಿಸಿತ್ತು. ಆಗ ಪತಿ ಪರ ಏಕಾಂಗಿಯಾಗಿ ಪ್ರಚಾರ ನಡೆಸಿದ ಸುಜಾತ ಮಂಡಲ್​ ಖಾನ್, ಪತಿ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಿದ್ದರು. ಈಗ ಸುಜಾತಾ ಮಂಡಲ್ ಖಾನ್ ಬಿಜೆಪಿ ತೊರೆದು ಟಿಎಂಸಿ ಸೇರಿದ್ದಾರೆ. ಸೌಮಿತ್ರ ಖಾನ್ ಪತ್ನಿಗೆ ವಿಚ್ಛೇದನ ನೀಡುವುದಾಗಿ ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದರು. ಆ ಸಂದರ್ಭ ಹತ್ತಕ್ಕೂ ಹೆಚ್ಚು ಶಾಸಕರು, ಒಬ್ಬರು ಎಂಪಿ, ಓರ್ವ ಮಾಜಿ ಎಂಪಿ ಸಹಿತ ಹಲವು ಟಿಎಂಸಿ ಕಾರ್ಯಕರ್ತರು ಬಿಜೆಪಿ ಸೇರಿದ್ದರು. ಪಶ್ಚಿಮ ಬಂಗಾಳದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ ಪಕ್ಷ ರಾಜಕೀಯ ಈಗ ಪತಿ- ಪತ್ನಿ ಸಂಬಂಧಕ್ಕೂ ತೊಡಕುಂಟುಮಾಡಿದೆ.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ

Published On - 6:00 pm, Mon, 21 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ