AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ಸೇರಿದ ಪತ್ನಿಗೆ ಬಿಜೆಪಿ ಸಂಸದನಿಂದ ವಿಚ್ಛೇದನದ ಬೆದರಿಕೆ

ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ, ಸೌಮಿತ್ರ ಖಾನ್​​ಗೆ ಬಂಕೂರ್ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​​ ‌ನಿರ್ಬಂಧ ವಿಧಿಸಿತ್ತು. ಆಗ ಪತಿ ಪರ ಏಕಾಂಗಿಯಾಗಿ ಪ್ರಚಾರ ನಡೆಸಿದ ಸುಜಾತ ಮಂಡಲ್​ ಖಾನ್, ಪತಿ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಿದ್ದರು.

ಟಿಎಂಸಿ ಸೇರಿದ ಪತ್ನಿಗೆ ಬಿಜೆಪಿ ಸಂಸದನಿಂದ ವಿಚ್ಛೇದನದ ಬೆದರಿಕೆ
ಸುಜಾತಾ ಖಾನ್ ಮೊಂಡಲ್ ಮತ್ತು ಸೌಮಿತ್ರ ಖಾನ್
TV9 Web
| Edited By: |

Updated on:Apr 06, 2022 | 11:25 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಏರಿಳಿತದಿಂದಾಗಿ ಈಗ ಕೆಲವರ ವೈವಾಹಿಕ ಸಂಬಂಧಕ್ಕೂ ಕುತ್ತು ಬರುವಂತಾಗಿದೆ. ಬಿಜೆಪಿ ನಾಯಕಿ ಸುಜಾತಾ ಮಂಡಲ್​ ಖಾನ್​ ಟಿಎಂಸಿ ಪಕ್ಷ ಸೇರಿದ ಹಿನ್ನೆಲೆಯಲ್ಲಿ ಸುಜಾತ ಮಂಡಲ್ ಪತಿ, ಪಶ್ಚಿಮ ಬಂಗಾಳದ ಬಿಜೆಪಿ ಲೋಕಸಭಾ ಸದಸ್ಯ ಸೌಮಿತ್ರ ಖಾನ್ ಪತ್ನಿಗೆ ವಿಚ್ಛೇದನ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.

ಹಿಂದಿನ ಲೋಕಸಭಾ ಚುನಾವಣೆಯಲ್ಲಿ, ಸೌಮಿತ್ರ ಖಾನ್​​ಗೆ ಬಂಕೂರ್ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​​ ‌ನಿರ್ಬಂಧ ವಿಧಿಸಿತ್ತು. ಆಗ ಪತಿ ಪರ ಏಕಾಂಗಿಯಾಗಿ ಪ್ರಚಾರ ನಡೆಸಿದ ಸುಜಾತ ಮಂಡಲ್​ ಖಾನ್, ಪತಿ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಿದ್ದರು. ಈಗ ಸುಜಾತಾ ಮಂಡಲ್ ಖಾನ್ ಬಿಜೆಪಿ ತೊರೆದು ಟಿಎಂಸಿ ಸೇರಿದ್ದಾರೆ. ಸೌಮಿತ್ರ ಖಾನ್ ಪತ್ನಿಗೆ ವಿಚ್ಛೇದನ ನೀಡುವುದಾಗಿ ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದರು. ಆ ಸಂದರ್ಭ ಹತ್ತಕ್ಕೂ ಹೆಚ್ಚು ಶಾಸಕರು, ಒಬ್ಬರು ಎಂಪಿ, ಓರ್ವ ಮಾಜಿ ಎಂಪಿ ಸಹಿತ ಹಲವು ಟಿಎಂಸಿ ಕಾರ್ಯಕರ್ತರು ಬಿಜೆಪಿ ಸೇರಿದ್ದರು. ಪಶ್ಚಿಮ ಬಂಗಾಳದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ ಪಕ್ಷ ರಾಜಕೀಯ ಈಗ ಪತಿ- ಪತ್ನಿ ಸಂಬಂಧಕ್ಕೂ ತೊಡಕುಂಟುಮಾಡಿದೆ.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ

Published On - 6:00 pm, Mon, 21 December 20

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?