AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಚಿವ, ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ನೇಮಕ

ಚೌಧರಿ ಅವರು ಪಶ್ಚಿಮ ಯುಪಿಯ ಜಾಟ್ ಸಮುದಾಯದವರಾಗಿದ್ದು, 2024ರ ಲೋಕಸಭೆ ಚುನಾವಣೆಗೆ ಜಾಟ್ ಮತಗಳನ್ನು ಕ್ರೋಢೀಕರಿಸಲು ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಚಿವ, ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ನೇಮಕ
ಭೂಪೇಂದ್ರ ಸಿಂಗ್ ಚೌಧರಿ ನ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 25, 2022 | 3:54 PM

Share

ದೆಹಲಿ: ಬಿಜೆಪಿ ಇಂದು ವಿವಿಧ ರಾಜ್ಯಗಳಲ್ಲಿ ಹಲವು ಉನ್ನತ ಮಟ್ಟದ ನೇಮಕಾತಿಗಳನ್ನು ಪ್ರಕಟಿಸಿದೆ. ಈ ಪೈಕಿ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವ ಮತ್ತು ವಿಧಾನ ಪರಿಷತ್ತಿನ ಸದಸ್ಯರಾಗಿರುವ ಭೂಪೇಂದ್ರ ಸಿಂಗ್ ಚೌಧರಿ (Bhupendra Singh Chaudhary) ಅವರನ್ನು ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಚೌಧರಿ ಅವರು ಪಶ್ಚಿಮ ಯುಪಿಯ ಜಾಟ್ ಸಮುದಾಯದವರಾಗಿದ್ದು, 2024ರ ಲೋಕಸಭೆ ಚುನಾವಣೆಗೆ ಜಾಟ್ ಮತಗಳನ್ನು ಕ್ರೋಢೀಕರಿಸಲು ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಯುಪಿ ಒಬಿಸಿ ನಾಯಕ ಸ್ವತಂತ್ರ ದೇವ್ ಸಿಂಗ್ ಅವರ ಸ್ಥಾನಕ್ಕೆ ಈಗ ರಾಜ್ಯ ಕ್ಯಾಬಿನೆಟ್‌ನಲ್ಲಿ ಪಂಚಾಯತ್ ರಾಜ್ ಸಚಿವರಾದ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.

ತ್ರಿಪುರಾ ಬಿಜೆಪಿ ಅಧ್ಯಕ್ಷರಾಗಿ ರಾಜೀವ್ ಭಟ್ಟಾಚಾರ್ಯ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸೌದನ್ ಸಿಂಗ್ ಅವರನ್ನು ಹಿಮಾಚಲ ಪ್ರದೇಶದ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ದೇವೇಂದ್ರ ಸಿಂಗ್ ರಾಣಾ ಅವರನ್ನು ಹಿಮಾಚಲ ಪ್ರದೇಶದ ಜಂಟಿ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ.

Published On - 3:44 pm, Thu, 25 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್