AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಚಿವ, ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ನೇಮಕ

ಚೌಧರಿ ಅವರು ಪಶ್ಚಿಮ ಯುಪಿಯ ಜಾಟ್ ಸಮುದಾಯದವರಾಗಿದ್ದು, 2024ರ ಲೋಕಸಭೆ ಚುನಾವಣೆಗೆ ಜಾಟ್ ಮತಗಳನ್ನು ಕ್ರೋಢೀಕರಿಸಲು ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಚಿವ, ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ನೇಮಕ
ಭೂಪೇಂದ್ರ ಸಿಂಗ್ ಚೌಧರಿ ನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 25, 2022 | 3:54 PM

Share

ದೆಹಲಿ: ಬಿಜೆಪಿ ಇಂದು ವಿವಿಧ ರಾಜ್ಯಗಳಲ್ಲಿ ಹಲವು ಉನ್ನತ ಮಟ್ಟದ ನೇಮಕಾತಿಗಳನ್ನು ಪ್ರಕಟಿಸಿದೆ. ಈ ಪೈಕಿ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವ ಮತ್ತು ವಿಧಾನ ಪರಿಷತ್ತಿನ ಸದಸ್ಯರಾಗಿರುವ ಭೂಪೇಂದ್ರ ಸಿಂಗ್ ಚೌಧರಿ (Bhupendra Singh Chaudhary) ಅವರನ್ನು ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಚೌಧರಿ ಅವರು ಪಶ್ಚಿಮ ಯುಪಿಯ ಜಾಟ್ ಸಮುದಾಯದವರಾಗಿದ್ದು, 2024ರ ಲೋಕಸಭೆ ಚುನಾವಣೆಗೆ ಜಾಟ್ ಮತಗಳನ್ನು ಕ್ರೋಢೀಕರಿಸಲು ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಯುಪಿ ಒಬಿಸಿ ನಾಯಕ ಸ್ವತಂತ್ರ ದೇವ್ ಸಿಂಗ್ ಅವರ ಸ್ಥಾನಕ್ಕೆ ಈಗ ರಾಜ್ಯ ಕ್ಯಾಬಿನೆಟ್‌ನಲ್ಲಿ ಪಂಚಾಯತ್ ರಾಜ್ ಸಚಿವರಾದ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.

ತ್ರಿಪುರಾ ಬಿಜೆಪಿ ಅಧ್ಯಕ್ಷರಾಗಿ ರಾಜೀವ್ ಭಟ್ಟಾಚಾರ್ಯ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸೌದನ್ ಸಿಂಗ್ ಅವರನ್ನು ಹಿಮಾಚಲ ಪ್ರದೇಶದ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ದೇವೇಂದ್ರ ಸಿಂಗ್ ರಾಣಾ ಅವರನ್ನು ಹಿಮಾಚಲ ಪ್ರದೇಶದ ಜಂಟಿ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ.

Published On - 3:44 pm, Thu, 25 August 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ