AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಸ್ಪರ್ಧೆ

Rajya Sabha Election ಎರಡು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿ ಘೋಷಣೆ ಮಾಡಿರುವ ಬಿಜೆಪಿ ಮತ್ತೊಮ್ಮೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಿದ್ದು ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಜಗ್ಗೇಶ್ ಅವರನ್ನೂ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ

Breaking ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಸ್ಪರ್ಧೆ
ಜಗ್ಗೇಶ್- ನಿರ್ಮಲಾ ಸೀತಾರಾಮನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 29, 2022 | 7:40 PM

Share

ಬಿಜೆಪಿ (BJP) ರಾಜ್ಯಸಭಾ ಚುನಾವಣೆಗೆ (Rajya Sabha Election) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ (Nirmala sitharaman) ಮತ್ತು ನಟ ಜಗ್ಗೇಶ್ (Jaggesh) ಸ್ಪರ್ಧಿಸಲಿದ್ದಾರೆ. ಎರಡು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿ ಘೋಷಣೆ ಮಾಡಿರುವ ಬಿಜೆಪಿ ಮತ್ತೊಮ್ಮೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಿದ್ದು ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಜಗ್ಗೇಶ್ ಅವರನ್ನೂ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಏತನ್ಮಧ್ಯೆ, 2ನೇ ಬಾರಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿಗೆ ಟಿಕೆಟ್ ಕೈ ತಪ್ಪಿದೆ. ಇನ್ನುಳಿದ ರಾಜ್ಯಗಳಲ್ಲಿ ಮಹಾರಾಷ್ಟ್ರದಿಂದ ಪಿಯೂಷ್ ಗೋಯಲ್, ಡಾ ಅನಿಲ್  ಸುಖದೇವ್​​ ರಾವ್ ಬೋಂಡೆ ಸ್ಪರ್ಧಿಸಲಿದ್ದಾರೆ. ರಾಜಸ್ಥಾನದಿಂದ ಘನಶ್ಯಾಮ್  ತಿವಾರಿ, ಉತ್ತರಪ್ರದೇಶದಿಂದ ಲಕ್ಷ್ಮೀಕಾಂತ್ ವಾಜಪೇಯಿ  ಮತ್ತು ಡಾ. ರಾಧಾ ಮೋಹನ್ ಅಗರವಾಲ್ ಕಣಕ್ಕಿಳಿಯಲಿದ್ದಾರೆ.

ಉತ್ತರ ಪ್ರದೇಶದಿಂದ ಸುಂದರ ಸಿಂಗ್ ನಾಗರ್, ಬಾಬುರಾಮ್ ನಿಶಾದ್, ದರ್ಶನಾ ಸಿಂಗ್  ,ಸಂಗೀತಾ ಯಾದವ್​ಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರಾಖಂಡದಿಂದ ಡಾ. ಕಲ್ಪನಾ ಸೈನಿ, ಬಿಹಾರದಿಂದ ಸತೀಶ್  ಚಂದ್ರ ದುಬೆ ಮತ್ತು ಶಂಭು ಶರಣ್ ಪಾಟೀಲ್,  ಹರ್ಯಾಣದಿಂದ ಕಷ್ಣ ಲಾಲ್ ಪನ್ವಾರ್ ಅವರಿಗೆ ಅವಕಾಶ ನೀಡಲಾಗಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:19 pm, Sun, 29 May 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!