AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ಪ್ರಕರಣ ಬಗ್ಗೆ ಕುಟುಕು ಕಾರ್ಯಾಚರಣೆಯ ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ

ಕೇಜ್ರಿವಾಲ್ ಜಿ ಅಧಿಕಾರಕ್ಕೆ ಬಂದಾಗ, ಯಾವುದೇ ಭ್ರಷ್ಟಾಚಾರದ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಜನರನ್ನು ಕೇಳಿದರು. ಇದೇ ಆಗಿದ್ದು. ಸ್ಟಿಂಗ್ ಮಾಸ್ಟರ್ ಕೇಜ್ರಿವಾಲ್ ಜಿ ವಿರುದ್ಧ ಕುಟುಕು ಕಾರ್ಯಾಚರಣೆ ನಡೆದಿದೆ

ದೆಹಲಿ ಮದ್ಯ ಪ್ರಕರಣ ಬಗ್ಗೆ ಕುಟುಕು ಕಾರ್ಯಾಚರಣೆಯ ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ
ಸಂಬಿತ್ ಪಾತ್ರಾ
TV9 Web
| Edited By: |

Updated on: Sep 05, 2022 | 3:46 PM

Share

ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ (AAP) ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ವಾಗ್ದಾಳಿ ನಡೆಸಿದ್ದು, ಪತ್ರಿಕಾಗೋಷ್ಠಿಯಲ್ಲಿ ‘ಸ್ಟಿಂಗ್ ವಿಡಿಯೊ’ (sting operation)ಬಿಡುಗಡೆ ಮಾಡಿದೆ. ಬಿಜೆಪಿ ನಾಯಕ ಸಂಬಿತ್ ಪಾತ್ರಾ ಅವರು ದೆಹಲಿಯ ಮದ್ಯ ವ್ಯಾಪಾರಿಗಳು ಭಯಪಡಬೇಡಿ. ಮನೀಶ್ ಸಿಸೋಡಿಯಾ ಮತ್ತು ಅರವಿಂದ ಕೇಜ್ರಿವಾಲ್‌ಗೆ ಎಷ್ಟು ಕಮಿಷನ್ ನೀಡಬೇಕೆಂದು ವಿಡಿಯೊ ಮಾಡಿ ಎಂದು ಒತ್ತಾಯಿಸಿದರು. ಈಗ  ಮನೀಶ್ ಸಿಸೋಡಿಯಾ ಜೀ, ನಿಮಗೆ ತಪ್ಪಿಸಿಕೊಳ್ಳುವುದಕ್ಕೆ  ಆಗುವುದಿಲ್ಲ ಎಂದು ಸಂಬಿತ್ ಪಾತ್ರಾ (Sambit Patra) ಹೇಳಿದರು. “ಕೇಜ್ರಿವಾಲ್ ಜಿ ಅಧಿಕಾರಕ್ಕೆ ಬಂದಾಗ, ಯಾವುದೇ ಭ್ರಷ್ಟಾಚಾರದ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಜನರನ್ನು ಕೇಳಿದರು. ಇದೇ ಆಗಿದ್ದು. ಸ್ಟಿಂಗ್ ಮಾಸ್ಟರ್ ಕೇಜ್ರಿವಾಲ್ ಜಿ ವಿರುದ್ಧ ಕುಟುಕು ಕಾರ್ಯಾಚರಣೆ ನಡೆದಿದೆ ಎಂದು ಸಂಬಿತ್ ಪಾತ್ರಾ ಹೇಳಿದ್ದಾರೆ. ವಿಡಿಯೊದಲ್ಲಿ ಬಹಿರಂಗವಾದ ವಿಧಾನವೆಂದರೆ ಲಾಭದ ಶೇ 80 ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಮತ್ತು ಅವರ ಸ್ನೇಹಿತರಿಗೆ ಹೋಗುತ್ತದೆ. ಮೊದಲು, ನೀವು ನಮಗೆ ನಮ್ಮ ಶೇ80 ಕಮಿಷನ್ ನೀಡಿ ಮತ್ತು ನಂತರ ಶೇ 20 ಅನ್ನು ನೀವು ಹೇಗೆ ಸಾಧ್ಯವೋ ಅದನ್ನು ಮಾರಾಟ ಮಾಡಿ, ನಾವು ಹೆದರುವುದಿಲ್ಲ. ಇದು ಕೇಜ್ರಿವಾಲ್ ಅವರ ನೀತಿಯಾಗಿದೆ, ”ಎಂದು ಆಪಾದಿತ ಸ್ಟಿಂಗ್ ವಿಡಿಯೊವನ್ನು ಪ್ಲೇ ಮಾಡಿದ ನಂತರ ಸಂಬಿತ್ ಪಾತ್ರಾ ಹೇಳಿದರು.

ಮದ್ಯದ ಬಾಟಲಿಯೊಂದಿಗೆ ಒಂದು ಬಾಟಲಿಯನ್ನು ಉಚಿತವಾಗಿ ನೀಡುತ್ತಿದ್ದರೂ ಲಾಭ ಗಳಿಸುತ್ತಿದ್ದರು. ಅವರು ಹೇಗೆ ಲೂಟಿ ಮಾಡುತ್ತಿದ್ದಾರೆ ಎಂಬುದನ್ನು ನೋಡಿದ್ದಾರೆ ಎಂದಿದ್ದಾರೆ ಪಾತ್ರಾ

ಹಗರಣದ ಆರೋಪಿ ಸಂಖ್ಯೆ 12 ನೇ ಆರೋಪಿ ಸನ್ನಿ ಮಾರ್ವಾ ಅವರ ತಂದೆ ಕುಲ್ವಿಂದರ್ ಮರ್ವಾ ಅವರ ‘ಸ್ಟಿಂಗ್ ವಿಡಿಯೋ’ ಆಗಿತ್ತು.  ಇದು ಮುಕ್ತ ಮತ್ತು ಮುಚ್ಚಿದ ಪ್ರಕರಣವಾಗಿದೆ. ಏಕೆಂದರೆ ಮಾರ್ವಾ ಜಿ ಅವರೇ ಈ ವಿಡಿಯೊದಲ್ಲಿ ಇವೆಲ್ಲವನ್ನೂ ಒಪ್ಪಿಕೊಂಡಿದ್ದಾರೆ” ಎಂದು ಸಂಬಿತ್ ಪಾತ್ರಾ ಹೇಳಿದ್ದಾರೆ.

‘ಸ್ಟಿಂಗ್ ವಿಡಿಯೋ’ ಕುರಿತು ಆಮ್ ಆದ್ಮಿ ಪಕ್ಷ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ