AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ಪ್ರಕರಣ ಬಗ್ಗೆ ಕುಟುಕು ಕಾರ್ಯಾಚರಣೆಯ ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ

ಕೇಜ್ರಿವಾಲ್ ಜಿ ಅಧಿಕಾರಕ್ಕೆ ಬಂದಾಗ, ಯಾವುದೇ ಭ್ರಷ್ಟಾಚಾರದ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಜನರನ್ನು ಕೇಳಿದರು. ಇದೇ ಆಗಿದ್ದು. ಸ್ಟಿಂಗ್ ಮಾಸ್ಟರ್ ಕೇಜ್ರಿವಾಲ್ ಜಿ ವಿರುದ್ಧ ಕುಟುಕು ಕಾರ್ಯಾಚರಣೆ ನಡೆದಿದೆ

ದೆಹಲಿ ಮದ್ಯ ಪ್ರಕರಣ ಬಗ್ಗೆ ಕುಟುಕು ಕಾರ್ಯಾಚರಣೆಯ ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ
ಸಂಬಿತ್ ಪಾತ್ರಾ
TV9 Web
| Edited By: |

Updated on: Sep 05, 2022 | 3:46 PM

Share

ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ (AAP) ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ವಾಗ್ದಾಳಿ ನಡೆಸಿದ್ದು, ಪತ್ರಿಕಾಗೋಷ್ಠಿಯಲ್ಲಿ ‘ಸ್ಟಿಂಗ್ ವಿಡಿಯೊ’ (sting operation)ಬಿಡುಗಡೆ ಮಾಡಿದೆ. ಬಿಜೆಪಿ ನಾಯಕ ಸಂಬಿತ್ ಪಾತ್ರಾ ಅವರು ದೆಹಲಿಯ ಮದ್ಯ ವ್ಯಾಪಾರಿಗಳು ಭಯಪಡಬೇಡಿ. ಮನೀಶ್ ಸಿಸೋಡಿಯಾ ಮತ್ತು ಅರವಿಂದ ಕೇಜ್ರಿವಾಲ್‌ಗೆ ಎಷ್ಟು ಕಮಿಷನ್ ನೀಡಬೇಕೆಂದು ವಿಡಿಯೊ ಮಾಡಿ ಎಂದು ಒತ್ತಾಯಿಸಿದರು. ಈಗ  ಮನೀಶ್ ಸಿಸೋಡಿಯಾ ಜೀ, ನಿಮಗೆ ತಪ್ಪಿಸಿಕೊಳ್ಳುವುದಕ್ಕೆ  ಆಗುವುದಿಲ್ಲ ಎಂದು ಸಂಬಿತ್ ಪಾತ್ರಾ (Sambit Patra) ಹೇಳಿದರು. “ಕೇಜ್ರಿವಾಲ್ ಜಿ ಅಧಿಕಾರಕ್ಕೆ ಬಂದಾಗ, ಯಾವುದೇ ಭ್ರಷ್ಟಾಚಾರದ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಜನರನ್ನು ಕೇಳಿದರು. ಇದೇ ಆಗಿದ್ದು. ಸ್ಟಿಂಗ್ ಮಾಸ್ಟರ್ ಕೇಜ್ರಿವಾಲ್ ಜಿ ವಿರುದ್ಧ ಕುಟುಕು ಕಾರ್ಯಾಚರಣೆ ನಡೆದಿದೆ ಎಂದು ಸಂಬಿತ್ ಪಾತ್ರಾ ಹೇಳಿದ್ದಾರೆ. ವಿಡಿಯೊದಲ್ಲಿ ಬಹಿರಂಗವಾದ ವಿಧಾನವೆಂದರೆ ಲಾಭದ ಶೇ 80 ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಮತ್ತು ಅವರ ಸ್ನೇಹಿತರಿಗೆ ಹೋಗುತ್ತದೆ. ಮೊದಲು, ನೀವು ನಮಗೆ ನಮ್ಮ ಶೇ80 ಕಮಿಷನ್ ನೀಡಿ ಮತ್ತು ನಂತರ ಶೇ 20 ಅನ್ನು ನೀವು ಹೇಗೆ ಸಾಧ್ಯವೋ ಅದನ್ನು ಮಾರಾಟ ಮಾಡಿ, ನಾವು ಹೆದರುವುದಿಲ್ಲ. ಇದು ಕೇಜ್ರಿವಾಲ್ ಅವರ ನೀತಿಯಾಗಿದೆ, ”ಎಂದು ಆಪಾದಿತ ಸ್ಟಿಂಗ್ ವಿಡಿಯೊವನ್ನು ಪ್ಲೇ ಮಾಡಿದ ನಂತರ ಸಂಬಿತ್ ಪಾತ್ರಾ ಹೇಳಿದರು.

ಮದ್ಯದ ಬಾಟಲಿಯೊಂದಿಗೆ ಒಂದು ಬಾಟಲಿಯನ್ನು ಉಚಿತವಾಗಿ ನೀಡುತ್ತಿದ್ದರೂ ಲಾಭ ಗಳಿಸುತ್ತಿದ್ದರು. ಅವರು ಹೇಗೆ ಲೂಟಿ ಮಾಡುತ್ತಿದ್ದಾರೆ ಎಂಬುದನ್ನು ನೋಡಿದ್ದಾರೆ ಎಂದಿದ್ದಾರೆ ಪಾತ್ರಾ

ಹಗರಣದ ಆರೋಪಿ ಸಂಖ್ಯೆ 12 ನೇ ಆರೋಪಿ ಸನ್ನಿ ಮಾರ್ವಾ ಅವರ ತಂದೆ ಕುಲ್ವಿಂದರ್ ಮರ್ವಾ ಅವರ ‘ಸ್ಟಿಂಗ್ ವಿಡಿಯೋ’ ಆಗಿತ್ತು.  ಇದು ಮುಕ್ತ ಮತ್ತು ಮುಚ್ಚಿದ ಪ್ರಕರಣವಾಗಿದೆ. ಏಕೆಂದರೆ ಮಾರ್ವಾ ಜಿ ಅವರೇ ಈ ವಿಡಿಯೊದಲ್ಲಿ ಇವೆಲ್ಲವನ್ನೂ ಒಪ್ಪಿಕೊಂಡಿದ್ದಾರೆ” ಎಂದು ಸಂಬಿತ್ ಪಾತ್ರಾ ಹೇಳಿದ್ದಾರೆ.

‘ಸ್ಟಿಂಗ್ ವಿಡಿಯೋ’ ಕುರಿತು ಆಮ್ ಆದ್ಮಿ ಪಕ್ಷ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್