AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಮ್ ಪಿತ್ರೋಡಾ ಬಗ್ಗೆ ಪ್ರಧಾನಿ ಮೋದಿ ನುಡಿದಿದ್ದ ಭವಿಷ್ಯ ನಿಜವಾಯ್ತು

ಸ್ಯಾಮ್ ಪಿತ್ರೋಡಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನುಡಿದಿದ್ದ ಭವಿಷ್ಯ ನಿಜವಾಗಿದೆ ಅವರು ಮತ್ತೆ ಸಾಗರೋತ್ತರ ಕಾಂಗ್ರೆಸ್​ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರಣ ಅವರು ರಾಜೀನಾಮೆ ನೀಡಬೇಕಾಯಿತು. ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಸ್ಯಾಮ್ ಪಿತ್ರೋಡಾ ಬಗ್ಗೆ ಏನು ಹೇಳಿದ್ದರು, ಮಾಹಿತಿ ಇಲ್ಲಿದೆ.

ಸ್ಯಾಮ್ ಪಿತ್ರೋಡಾ ಬಗ್ಗೆ ಪ್ರಧಾನಿ ಮೋದಿ ನುಡಿದಿದ್ದ ಭವಿಷ್ಯ ನಿಜವಾಯ್ತು
ನರೇಂದ್ರ ಮೋದಿ-ಸ್ಯಾಮ್ ಪಿತ್ರೋಡಾ
ನಯನಾ ರಾಜೀವ್
|

Updated on: Jun 27, 2024 | 10:46 AM

Share

ಸ್ಯಾಮ್ ಪಿತ್ರೋಡಾ ಅವರನ್ನು ಮತ್ತೊಮ್ಮೆ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮರು ನೇಮಕ ಮಾಡಿದ್ದಾರೆ. ಈ ಕುರಿತು ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನುಡಿದಿದ್ದ ಭವಿಷ್ಯ ನಿಜವಾದಂತಾಗಿದೆ.

ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸಂದರ್ಶನದ ವಿಡಿಯೋವನ್ನು ಬಿಜೆಪಿ ಶೇರ್ ಮಾಡಿದೆ. ಸ್ಯಾಮ್ ಪಿತ್ರೋಡಾ ರಾಜೀನಾಮೆ ನೀಡಿದ್ದಾರೆ ಆದರೆ ಕೆಲವೇ ದಿನಗಳಲ್ಲಿ ಅದೇ ಹುದ್ದೆಗೆ ಮರಳುತ್ತಾರೆ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆ ವೇಳೆಗೆ ಪಿತ್ರೋಡಾ ರಾಜೀನಾಮೆ ನೀಡಿದ್ದರು ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರು ನೀಡಿದ ಎರಡು ಹೇಳಿಕೆಗಳು ದೊಡ್ಡ ರಾಜಕೀಯ ವಿವಾದವನ್ನು ಸೃಷ್ಟಿಸಿದ್ದ ಕಾರಣ ಅವರು ರಾಜೀನಾಮೆ ನೀಡಬೇಕಾಯಿತು.

ಮತ್ತಷ್ಟು ಓದಿ: Sam Pitroda resigns: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

ಸ್ಯಾಮ್ ಪಿತ್ರೋಡಾ ಅವರು, ಅಮೆರಿಕದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ಇದೆ ಯಾರಾದರೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದು ಅವರು ಮೃತಪಟ್ಟಾಗ 45 ಪ್ರತಿಶತನ ಮಾತ್ರ ಅವರ ಮಕ್ಕಳಿಗೆ ಹೋಗುತ್ತದೆ, ಉಳಿದ ಶೇ.55ರಷ್ಟು ಆಸ್ತಿ ಸರ್ಕಾರಕ್ಕೆ ಹೋಗುತ್ತದೆ. ನೀವು ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡುವುದು ಸೂಕ್ತ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದರು.

ಸ್ಯಾಮ್ ಪಿತ್ರೋಡಾ ಇಂಗ್ಲಿಷ್ ಪತ್ರಿಕಎಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಪಶ್ಚಿಮದಲ್ಲಿ ವಾಸಿಸುವವರನ್ನು ಅರಬ್ಬರಿಗೆ, ಉತ್ತರ ಭಾರತದ ಜನರನ್ನು ಬಿಳಿಯರಿಗೆ, ದಕ್ಷಿಣ ಭಾರತದಲ್ಲಿ ವಾಸಿಸುವವರನ್ನು ಆಫ್ರಿಕಾಕ್ಕೆ ಮತ್ತು ಪೂರ್ವದಲ್ಲಿ ವಾಸಿಸುವ ಜನರನ್ನು ಚೀನಾಗೆ ಹೋಲಿಸಿದ್ದರು. ಈ ಬಗ್ಗೆ ಸಾಕಷ್ಟು ಗದ್ದಲ ಎದ್ದಿತ್ತು, ಈ ಹೇಳಿಕೆಯ ನಂತರ ಅವರು ರಾಜೀನಾಮೆ ನೀಡಬೇಕಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​