AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವ: ಶಿವ ಸೇನಾ ಮತ್ತು ಬಿಜೆಪಿ ನಡುವೆ ನಿಲ್ಲದ ಜಗಳ | BJP-Shiv Sena again lock horns over Hindutva

ಮಹಾರಾಷ್ಟ್ರದಲ್ಲಿ ಶಿವ ಸೇನಾ ಮತ್ತು ಬಿಜೆಪಿ ಪಕ್ಷಗಳ ನಡುವೆ ನಿರಂತರವಾಗಿ ನಡೆಯುತ್ತಿರುವ ವಾಕ್ಸಮರ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಎರಡು ಪಕ್ಷಗಳು ಪ್ರಚಂಡ ಹಿಂದುತ್ವವಾದಿಗಳು. ಈ ವಿಷಯಯವಾಗೇ ಅವೆರಡರ ನಡುವೆ ವಾಗ್ವಾದಗಳು ನಡೆಯುತ್ತಿರುತ್ತವೆ. ಮಂಗಳವಾರದಂದು ಸುದ್ದಿಸಂಸ್ಥೆಯೊಂದರ ಜೊತೆ ಮಾತಾಡಿದ ಶಿವ ಸೇನಾ ಹಿರಿಯ ನಾಯಕ ಸಂಜಯ ರಾವತ್ ದೇಶಕ್ಕೆ ಅಗತ್ಯಬಿದ್ದರೆ ತಮ್ಮ ಪಕ್ಷ ಹಿಂದುತ್ವದ ಖಡ್ಗವನ್ನೇ ಝಳಪಳಿಸುತ್ತಾ ಮುಂದೆ ಬರುತ್ತದೆ ಎಂದು ಹೇಳಿದರು. ‘‘ಶಿವ ಸೇನಾ ಹಿಂದೆಯೂ ಹಿಂದುತ್ವವಾದಿಯಾಗಿತ್ತು, ಇವತ್ತೂ ಆಗಿದೆ ಮತ್ತು ಮುಂದೆಯೂ ಹಿಂದುತ್ವವಾದಿಯಾಗಿಯೇ ಉಳಿಯುತ್ತದೆ. ಆದರೆ […]

ಹಿಂದುತ್ವ: ಶಿವ ಸೇನಾ ಮತ್ತು ಬಿಜೆಪಿ ನಡುವೆ ನಿಲ್ಲದ ಜಗಳ | BJP-Shiv Sena again lock horns over Hindutva
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 17, 2020 | 5:55 PM

Share

ಮಹಾರಾಷ್ಟ್ರದಲ್ಲಿ ಶಿವ ಸೇನಾ ಮತ್ತು ಬಿಜೆಪಿ ಪಕ್ಷಗಳ ನಡುವೆ ನಿರಂತರವಾಗಿ ನಡೆಯುತ್ತಿರುವ ವಾಕ್ಸಮರ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಎರಡು ಪಕ್ಷಗಳು ಪ್ರಚಂಡ ಹಿಂದುತ್ವವಾದಿಗಳು. ಈ ವಿಷಯಯವಾಗೇ ಅವೆರಡರ ನಡುವೆ ವಾಗ್ವಾದಗಳು ನಡೆಯುತ್ತಿರುತ್ತವೆ. ಮಂಗಳವಾರದಂದು ಸುದ್ದಿಸಂಸ್ಥೆಯೊಂದರ ಜೊತೆ ಮಾತಾಡಿದ ಶಿವ ಸೇನಾ ಹಿರಿಯ ನಾಯಕ ಸಂಜಯ ರಾವತ್ ದೇಶಕ್ಕೆ ಅಗತ್ಯಬಿದ್ದರೆ ತಮ್ಮ ಪಕ್ಷ ಹಿಂದುತ್ವದ ಖಡ್ಗವನ್ನೇ ಝಳಪಳಿಸುತ್ತಾ ಮುಂದೆ ಬರುತ್ತದೆ ಎಂದು ಹೇಳಿದರು.

‘‘ಶಿವ ಸೇನಾ ಹಿಂದೆಯೂ ಹಿಂದುತ್ವವಾದಿಯಾಗಿತ್ತು, ಇವತ್ತೂ ಆಗಿದೆ ಮತ್ತು ಮುಂದೆಯೂ ಹಿಂದುತ್ವವಾದಿಯಾಗಿಯೇ ಉಳಿಯುತ್ತದೆ. ಆದರೆ ಬಿಜೆಪಿಯಂತೆ ನಾವು ರಾಜಕಾರಣಕ್ಕಾಗಿ ನಾವು ಹಿಂದುತ್ವದ ಕಾರ್ಡ್ ಪ್ರದರ್ಶಿಸುವುದಿಲ್ಲ. ದೇಶಕ್ಕೆ ಅವಶ್ಯಕತೆ ಬಿದ್ದಾಗ ನಾವು ಹಿದುತ್ವದ ಖಡ್ಗವನ್ನು ಹಿರಿದೇ ಮುಂದೆ ಬರುತ್ತೇವೆ,’’ ಎಂದು ಹೇಳಿದರು.

ಈ ವಾರದಲ್ಲಿ ಎರಡನೆ ಬಾರಿ ಶಿವ ಸೇನಾ ಮತ್ತು ಬಿಜೆಪಿ ಪಕ್ಷಗಳ ನಡುವೆ ಹಿಂದುತ್ವದ ಮೇಲೆ ಮಾತಿನ ಚಕಮಕಿ ನಡೆದಿದೆ. ಕಳೆದ ವಾರ ಶಿವ ಸೇನಾ ನೇತೃತ್ವದ ಮಹಾರಾಷ್ಟ್ರ ಸರ್ಕಾರ ನವೆಂಬರ್16ರಿಂದ ರಾಜ್ಯ ದಾದ್ಯಂತ ದೇವಸ್ಥಾನ ಮತ್ತು ಆರಾಧನೆ ನಡೆಯುವ ಎಲ್ಲ ಸ್ಥಳಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಪ್ರಕಟಿಸಿದಾಗ, ಅದು ಹಿಂದುತ್ವಕ್ಕೆ ಸಂದ ಜಯ ಅಂತ ಬಿಜೆಪಿ ಹೇಳಿತ್ತು.

ರವಿವಾರದಂದು ಬಿಜೆಪಿಯ ಕಾಮೆಂಟ್​ಗೆ ಪ್ರತಿಕ್ರಿಯಿಸಿದ್ದ ರಾವತ್, ‘‘ಪ್ರಾರ್ಥನಾ ಮಂದಿರಗಳನ್ನು ನಾವು ಪುನರಾರಂಭಿಸಲು ನಿರ್ಧರಿಸಿದ್ದು ಯಾರ ಗೆಲುವೂ ಅಲ್ಲ, ಸೋಲೂ ಅಲ್ಲ. ಬಿಜೆಪಿ ನಾಯಕರು ಪ್ರಾಯಶಃ ಮರೆತಿರುವಂತೆ ಕಾಣುತ್ತಿದೆ. ದೇವಸ್ಥಾನಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸೂಚನೆ ಮೇರೆಗೆ ಮುಚ್ಚಲಾಗಿತ್ತು. ಮೋದಿಯವರು ಲಾಕ್​ಡೌನ್ ಘೋಷಿಸಿದಾಗ ದೇಶದೆಲ್ಲೆಡೆ ಪ್ರಾರ್ಥನಾ ಸ್ಥಳಗಳನ್ನು ಮುಚ್ಚಲಾಯಿತು. ಇದರಲ್ಲಿ ಬಿಜೆಪಿ ಕ್ರೆಡಿಟ್ ತೆಗೆದುಕೊಳ್ಳುವಂಥದ್ದೇನೂ ಇಲ್ಲ. ಈ ಅಂಶವನ್ನು ಪ್ರಧಾನ ಮಂತ್ರಿ ಮೋದಿಯವರು ತಮ್ಮ ಪಕ್ಷದ ಕಾರ್ಯರ್ತರಿಗೆ ವಿವರಿಸಿದರೆ ಒಳ್ಳೆಯದು ಅಂತ ಭಾವಿಸುತ್ತೇನೆ,’’ ಎಂದು ಹೇಳಿದ್ದರು.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ