AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ
ಸಂಗ್ರಹ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 22, 2022 | 9:17 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ₹ 340 ಕೋಟಿ ಖರ್ಚು ಮಾಡಿದ್ದರೆ, ಕಾಂಗ್ರೆಸ್ (Congress) ಈ ರಾಜ್ಯಗಳಲ್ಲಿ ತನ್ನ ಪ್ರಚಾರಕ್ಕಾಗಿ ₹ 194 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿದೆ ಎಂದು ಎರಡೂ ಪಕ್ಷಗಳ ಚುನಾವಣಾ ವೆಚ್ಚದ ವರದಿಗಳು ತಿಳಿಸಿವೆ.ಬಿಜೆಪಿ ಸಲ್ಲಿಸಿದ ವರದಿಯ ಪ್ರಕಾರ ಮತ್ತು ಚುನಾವಣಾ ಆಯೋಗವು ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ಮಾಹಿತಿ ಪ್ರಕಾರ ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳಿಗಾಗಿ ಪಕ್ಷವು ತನ್ನ ಪ್ರಚಾರಕ್ಕಾಗಿ ₹ 340 ಕೋಟಿಗೂ ಹೆಚ್ಚು ಖರ್ಚು ಮಾಡಿದೆ. ಉತ್ತರ ಪ್ರದೇಶದಲ್ಲಿ ₹ 221 ಕೋಟಿ, ಮಣಿಪುರದಲ್ಲಿ ₹ 23 ಕೋಟಿ, ಉತ್ತರಾಖಂಡದಲ್ಲಿ ₹ 43.67 ಕೋಟಿ, ಪಂಜಾಬ್‌ನಲ್ಲಿ ₹ 36 ಕೋಟಿ ಮತ್ತು ಗೋವಾದಲ್ಲಿ ₹ 19 ಕೋಟಿಗೂ ಹೆಚ್ಚು ಖರ್ಚು ಮಾಡಿದೆ ಎಂದು ಬಿಜೆಪಿಯ ಖರ್ಚುವೆಚ್ಚಗಳ ವರದಿ ತೋರಿಸಿದೆ.ಕಾಂಗ್ರೆಸ್ ಸಲ್ಲಿಸಿದ ವರದಿಯ ಪ್ರಕಾರ, ಐದು ರಾಜ್ಯಗಳಲ್ಲಿ ಪ್ರಚಾರ ಮತ್ತು ಸಂಬಂಧಿತ ವೆಚ್ಚಗಳಿಗಾಗಿ ₹ 194 ಕೋಟಿಗೂ ಹೆಚ್ಚು ಖರ್ಚು ಮಾಡಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳು ಮಾನ್ಯತೆ ಪಡೆದಿವೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ