AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ
ಸಂಗ್ರಹ ಚಿತ್ರ
TV9 Web
| Edited By: |

Updated on: Sep 22, 2022 | 9:17 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ₹ 340 ಕೋಟಿ ಖರ್ಚು ಮಾಡಿದ್ದರೆ, ಕಾಂಗ್ರೆಸ್ (Congress) ಈ ರಾಜ್ಯಗಳಲ್ಲಿ ತನ್ನ ಪ್ರಚಾರಕ್ಕಾಗಿ ₹ 194 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿದೆ ಎಂದು ಎರಡೂ ಪಕ್ಷಗಳ ಚುನಾವಣಾ ವೆಚ್ಚದ ವರದಿಗಳು ತಿಳಿಸಿವೆ.ಬಿಜೆಪಿ ಸಲ್ಲಿಸಿದ ವರದಿಯ ಪ್ರಕಾರ ಮತ್ತು ಚುನಾವಣಾ ಆಯೋಗವು ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ಮಾಹಿತಿ ಪ್ರಕಾರ ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳಿಗಾಗಿ ಪಕ್ಷವು ತನ್ನ ಪ್ರಚಾರಕ್ಕಾಗಿ ₹ 340 ಕೋಟಿಗೂ ಹೆಚ್ಚು ಖರ್ಚು ಮಾಡಿದೆ. ಉತ್ತರ ಪ್ರದೇಶದಲ್ಲಿ ₹ 221 ಕೋಟಿ, ಮಣಿಪುರದಲ್ಲಿ ₹ 23 ಕೋಟಿ, ಉತ್ತರಾಖಂಡದಲ್ಲಿ ₹ 43.67 ಕೋಟಿ, ಪಂಜಾಬ್‌ನಲ್ಲಿ ₹ 36 ಕೋಟಿ ಮತ್ತು ಗೋವಾದಲ್ಲಿ ₹ 19 ಕೋಟಿಗೂ ಹೆಚ್ಚು ಖರ್ಚು ಮಾಡಿದೆ ಎಂದು ಬಿಜೆಪಿಯ ಖರ್ಚುವೆಚ್ಚಗಳ ವರದಿ ತೋರಿಸಿದೆ.ಕಾಂಗ್ರೆಸ್ ಸಲ್ಲಿಸಿದ ವರದಿಯ ಪ್ರಕಾರ, ಐದು ರಾಜ್ಯಗಳಲ್ಲಿ ಪ್ರಚಾರ ಮತ್ತು ಸಂಬಂಧಿತ ವೆಚ್ಚಗಳಿಗಾಗಿ ₹ 194 ಕೋಟಿಗೂ ಹೆಚ್ಚು ಖರ್ಚು ಮಾಡಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳು ಮಾನ್ಯತೆ ಪಡೆದಿವೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು