AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚೆತ್ತ BJP: ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ

ನೂತನ ಕೃಷಿ ಕಾಯ್ದೆಗಳ ಕುರಿತು ಜನ ಜಾಗೃತಿ ಮೂಡಿಸಲು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಎಚ್ಚೆತ್ತ BJP: ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ
ಪ್ರಾತಿನಿಧಿಕ ಚಿತ್ರ
guruganesh bhat
| Edited By: ಸಾಧು ಶ್ರೀನಾಥ್​|

Updated on: Dec 12, 2020 | 10:30 AM

Share

ದೆಹಲಿ: ಅರ್ಧ ತಿಂಗಳು ಕಳೆದರೂ ನೂತನ ಕೃಷಿ ಕಾಯ್ದೆಗಳ ಕುರಿತ ದೆಹಲಿ ಚಲೋ ಚಳವಳಿ ಮುಂದುವರೆದಿದೆ. ವಿಪಕ್ಷಗಳು ಬಿಜೆಪಿ ವಿರುದ್ಧ ಜನ ಬೆಂಬಲ ಗಳಿಸಲು ರೈತರ ಆಕ್ರೋಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿವೆ. ಕೊನೆಗೂ ಎಚ್ಚೆತ್ತಿಕೊಂಡಿರುವ ಬಿಜೆಪಿ, ನೂತನ ಕೃಷಿ ಕಾಯ್ದೆಗಳ ಕುರಿತು ಜನ ಜಾಗೃತಿ ಮೂಡಿಸಲು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

ಜನ ಸಾಮಾನ್ಯರಲ್ಲಿ ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿ ಎಂಬ ಭಾವನೆ ಮೂಡಿಸುವ ಉದ್ದೇಶದೊಂದಿಗೆ ಬಿಜೆಪಿ ಈ ಕಾರ್ಯಕ್ರಮ ರೂಪಿಸಲಿದೆ. ದೇಶದ 700 ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿ, ಬಹಿರಂಗ ಸಭೆಗಳ ಮೂಲಕ ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆಯ ಅರಿವು ಮೂಡಿಸಲಾಗುವುದು ಎಂದು ಬಿಜೆಪಿ ತಿಳಿಸಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು