AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚೆತ್ತ BJP: ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ

ನೂತನ ಕೃಷಿ ಕಾಯ್ದೆಗಳ ಕುರಿತು ಜನ ಜಾಗೃತಿ ಮೂಡಿಸಲು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಎಚ್ಚೆತ್ತ BJP: ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ
ಪ್ರಾತಿನಿಧಿಕ ಚಿತ್ರ
guruganesh bhat
| Updated By: ಸಾಧು ಶ್ರೀನಾಥ್​|

Updated on: Dec 12, 2020 | 10:30 AM

Share

ದೆಹಲಿ: ಅರ್ಧ ತಿಂಗಳು ಕಳೆದರೂ ನೂತನ ಕೃಷಿ ಕಾಯ್ದೆಗಳ ಕುರಿತ ದೆಹಲಿ ಚಲೋ ಚಳವಳಿ ಮುಂದುವರೆದಿದೆ. ವಿಪಕ್ಷಗಳು ಬಿಜೆಪಿ ವಿರುದ್ಧ ಜನ ಬೆಂಬಲ ಗಳಿಸಲು ರೈತರ ಆಕ್ರೋಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿವೆ. ಕೊನೆಗೂ ಎಚ್ಚೆತ್ತಿಕೊಂಡಿರುವ ಬಿಜೆಪಿ, ನೂತನ ಕೃಷಿ ಕಾಯ್ದೆಗಳ ಕುರಿತು ಜನ ಜಾಗೃತಿ ಮೂಡಿಸಲು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

ಜನ ಸಾಮಾನ್ಯರಲ್ಲಿ ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿ ಎಂಬ ಭಾವನೆ ಮೂಡಿಸುವ ಉದ್ದೇಶದೊಂದಿಗೆ ಬಿಜೆಪಿ ಈ ಕಾರ್ಯಕ್ರಮ ರೂಪಿಸಲಿದೆ. ದೇಶದ 700 ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿ, ಬಹಿರಂಗ ಸಭೆಗಳ ಮೂಲಕ ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆಯ ಅರಿವು ಮೂಡಿಸಲಾಗುವುದು ಎಂದು ಬಿಜೆಪಿ ತಿಳಿಸಿದೆ.

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ