AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚೆತ್ತ BJP: ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ

ನೂತನ ಕೃಷಿ ಕಾಯ್ದೆಗಳ ಕುರಿತು ಜನ ಜಾಗೃತಿ ಮೂಡಿಸಲು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಎಚ್ಚೆತ್ತ BJP: ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Dec 12, 2020 | 10:30 AM

Share

ದೆಹಲಿ: ಅರ್ಧ ತಿಂಗಳು ಕಳೆದರೂ ನೂತನ ಕೃಷಿ ಕಾಯ್ದೆಗಳ ಕುರಿತ ದೆಹಲಿ ಚಲೋ ಚಳವಳಿ ಮುಂದುವರೆದಿದೆ. ವಿಪಕ್ಷಗಳು ಬಿಜೆಪಿ ವಿರುದ್ಧ ಜನ ಬೆಂಬಲ ಗಳಿಸಲು ರೈತರ ಆಕ್ರೋಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿವೆ. ಕೊನೆಗೂ ಎಚ್ಚೆತ್ತಿಕೊಂಡಿರುವ ಬಿಜೆಪಿ, ನೂತನ ಕೃಷಿ ಕಾಯ್ದೆಗಳ ಕುರಿತು ಜನ ಜಾಗೃತಿ ಮೂಡಿಸಲು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

ಜನ ಸಾಮಾನ್ಯರಲ್ಲಿ ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿ ಎಂಬ ಭಾವನೆ ಮೂಡಿಸುವ ಉದ್ದೇಶದೊಂದಿಗೆ ಬಿಜೆಪಿ ಈ ಕಾರ್ಯಕ್ರಮ ರೂಪಿಸಲಿದೆ. ದೇಶದ 700 ಜಿಲ್ಲೆಗಳಲ್ಲಿ ಪತ್ರಿಕಾಗೋಷ್ಠಿ, ಬಹಿರಂಗ ಸಭೆಗಳ ಮೂಲಕ ತಳಮಟ್ಟದಲ್ಲಿ ಜನತೆಗೆ ಕೃಷಿ ಕಾಯ್ದೆಯ ಅರಿವು ಮೂಡಿಸಲಾಗುವುದು ಎಂದು ಬಿಜೆಪಿ ತಿಳಿಸಿದೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ