AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಕೊರೊನಾ ಔಷಧಿಯೇ ಬಂದಿಲ್ಲ; ಆಗಲೇ ಖದೀಮರು ಕಣಕ್ಕಿಳಿದರು, ಅರೆಸ್ಟೂ ಆದ್ರು!

ಮುಂಬೈ: ದೇಶದಲ್ಲಿ ಕೊರೊನಾ ಮದ್ದಿನ ಲಭ್ಯತೆ ಕಡಿಮೆ ಪ್ರಮಾಣದಲ್ಲಿರುವ ಕಾರಣದಿಂದ ರೆಮ್​ಡೆಸಿವಿರ್​ ಮತ್ತು ಟೋಸಿಲಿಜುಮಾಬ್ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಇದು ವಿಪರೀತಕ್ಕೆ ತಲುಪಿದೆ. ಇದಕ್ಕೆ ಸಂಬಂಧಿಸಿದಂತೆ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟಮಾಡುತ್ತಿದ್ದ ಗ್ಯಾಂಗ್​ ಅನ್ನು ರಾಜ್ಯದ ಥಾಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಥಾಣೆಯ ಕ್ರೈಮ್​ ಬ್ರಾಂಚ್​ ವಿಭಾಗದ ಪೊಲೀಸರು ಗ್ಯಾಂಗ್​ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧಿತರು ಔಷಧಿಯ ನಿಗದಿತ ದರಕ್ಕಿಂತ ಐದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು […]

ಇನ್ನೂ ಕೊರೊನಾ ಔಷಧಿಯೇ ಬಂದಿಲ್ಲ; ಆಗಲೇ ಖದೀಮರು ಕಣಕ್ಕಿಳಿದರು, ಅರೆಸ್ಟೂ ಆದ್ರು!
KUSHAL V
| Edited By: |

Updated on:Jul 25, 2020 | 12:32 PM

Share

ಮುಂಬೈ: ದೇಶದಲ್ಲಿ ಕೊರೊನಾ ಮದ್ದಿನ ಲಭ್ಯತೆ ಕಡಿಮೆ ಪ್ರಮಾಣದಲ್ಲಿರುವ ಕಾರಣದಿಂದ ರೆಮ್​ಡೆಸಿವಿರ್​ ಮತ್ತು ಟೋಸಿಲಿಜುಮಾಬ್ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಇದು ವಿಪರೀತಕ್ಕೆ ತಲುಪಿದೆ.

ಇದಕ್ಕೆ ಸಂಬಂಧಿಸಿದಂತೆ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟಮಾಡುತ್ತಿದ್ದ ಗ್ಯಾಂಗ್​ ಅನ್ನು ರಾಜ್ಯದ ಥಾಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಥಾಣೆಯ ಕ್ರೈಮ್​ ಬ್ರಾಂಚ್​ ವಿಭಾಗದ ಪೊಲೀಸರು ಗ್ಯಾಂಗ್​ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧಿತರು ಔಷಧಿಯ ನಿಗದಿತ ದರಕ್ಕಿಂತ ಐದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಗ್ರಾಹಕರ ಸೋಗಿನಲ್ಲಿ ಬಂದು ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು, ಖದೀಮರು ರೆಮ್​ಡೆಸಿವಿರ್ ಔಷಧಿಯನ್ನ 25 ಸಾವಿರಕ್ಕೆ ಹಾಗೂ ಟೋಸಿಲಿಜುಮಾಬ್ 80 ಸಾವಿರ ರೂಪಾಯಿಗೆ ಮಾರುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

Published On - 3:44 pm, Thu, 23 July 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?