AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಕೊರೊನಾ ಔಷಧಿಯೇ ಬಂದಿಲ್ಲ; ಆಗಲೇ ಖದೀಮರು ಕಣಕ್ಕಿಳಿದರು, ಅರೆಸ್ಟೂ ಆದ್ರು!

ಮುಂಬೈ: ದೇಶದಲ್ಲಿ ಕೊರೊನಾ ಮದ್ದಿನ ಲಭ್ಯತೆ ಕಡಿಮೆ ಪ್ರಮಾಣದಲ್ಲಿರುವ ಕಾರಣದಿಂದ ರೆಮ್​ಡೆಸಿವಿರ್​ ಮತ್ತು ಟೋಸಿಲಿಜುಮಾಬ್ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಇದು ವಿಪರೀತಕ್ಕೆ ತಲುಪಿದೆ. ಇದಕ್ಕೆ ಸಂಬಂಧಿಸಿದಂತೆ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟಮಾಡುತ್ತಿದ್ದ ಗ್ಯಾಂಗ್​ ಅನ್ನು ರಾಜ್ಯದ ಥಾಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಥಾಣೆಯ ಕ್ರೈಮ್​ ಬ್ರಾಂಚ್​ ವಿಭಾಗದ ಪೊಲೀಸರು ಗ್ಯಾಂಗ್​ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧಿತರು ಔಷಧಿಯ ನಿಗದಿತ ದರಕ್ಕಿಂತ ಐದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು […]

ಇನ್ನೂ ಕೊರೊನಾ ಔಷಧಿಯೇ ಬಂದಿಲ್ಲ; ಆಗಲೇ ಖದೀಮರು ಕಣಕ್ಕಿಳಿದರು, ಅರೆಸ್ಟೂ ಆದ್ರು!
KUSHAL V
| Edited By: |

Updated on:Jul 25, 2020 | 12:32 PM

Share

ಮುಂಬೈ: ದೇಶದಲ್ಲಿ ಕೊರೊನಾ ಮದ್ದಿನ ಲಭ್ಯತೆ ಕಡಿಮೆ ಪ್ರಮಾಣದಲ್ಲಿರುವ ಕಾರಣದಿಂದ ರೆಮ್​ಡೆಸಿವಿರ್​ ಮತ್ತು ಟೋಸಿಲಿಜುಮಾಬ್ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಇದು ವಿಪರೀತಕ್ಕೆ ತಲುಪಿದೆ.

ಇದಕ್ಕೆ ಸಂಬಂಧಿಸಿದಂತೆ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟಮಾಡುತ್ತಿದ್ದ ಗ್ಯಾಂಗ್​ ಅನ್ನು ರಾಜ್ಯದ ಥಾಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಥಾಣೆಯ ಕ್ರೈಮ್​ ಬ್ರಾಂಚ್​ ವಿಭಾಗದ ಪೊಲೀಸರು ಗ್ಯಾಂಗ್​ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧಿತರು ಔಷಧಿಯ ನಿಗದಿತ ದರಕ್ಕಿಂತ ಐದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಗ್ರಾಹಕರ ಸೋಗಿನಲ್ಲಿ ಬಂದು ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು, ಖದೀಮರು ರೆಮ್​ಡೆಸಿವಿರ್ ಔಷಧಿಯನ್ನ 25 ಸಾವಿರಕ್ಕೆ ಹಾಗೂ ಟೋಸಿಲಿಜುಮಾಬ್ 80 ಸಾವಿರ ರೂಪಾಯಿಗೆ ಮಾರುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

Published On - 3:44 pm, Thu, 23 July 20

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು