AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಕೊರೊನಾ ಔಷಧಿಯೇ ಬಂದಿಲ್ಲ; ಆಗಲೇ ಖದೀಮರು ಕಣಕ್ಕಿಳಿದರು, ಅರೆಸ್ಟೂ ಆದ್ರು!

ಮುಂಬೈ: ದೇಶದಲ್ಲಿ ಕೊರೊನಾ ಮದ್ದಿನ ಲಭ್ಯತೆ ಕಡಿಮೆ ಪ್ರಮಾಣದಲ್ಲಿರುವ ಕಾರಣದಿಂದ ರೆಮ್​ಡೆಸಿವಿರ್​ ಮತ್ತು ಟೋಸಿಲಿಜುಮಾಬ್ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಇದು ವಿಪರೀತಕ್ಕೆ ತಲುಪಿದೆ. ಇದಕ್ಕೆ ಸಂಬಂಧಿಸಿದಂತೆ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟಮಾಡುತ್ತಿದ್ದ ಗ್ಯಾಂಗ್​ ಅನ್ನು ರಾಜ್ಯದ ಥಾಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಥಾಣೆಯ ಕ್ರೈಮ್​ ಬ್ರಾಂಚ್​ ವಿಭಾಗದ ಪೊಲೀಸರು ಗ್ಯಾಂಗ್​ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧಿತರು ಔಷಧಿಯ ನಿಗದಿತ ದರಕ್ಕಿಂತ ಐದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು […]

ಇನ್ನೂ ಕೊರೊನಾ ಔಷಧಿಯೇ ಬಂದಿಲ್ಲ; ಆಗಲೇ ಖದೀಮರು ಕಣಕ್ಕಿಳಿದರು, ಅರೆಸ್ಟೂ ಆದ್ರು!
KUSHAL V
| Edited By: |

Updated on:Jul 25, 2020 | 12:32 PM

Share

ಮುಂಬೈ: ದೇಶದಲ್ಲಿ ಕೊರೊನಾ ಮದ್ದಿನ ಲಭ್ಯತೆ ಕಡಿಮೆ ಪ್ರಮಾಣದಲ್ಲಿರುವ ಕಾರಣದಿಂದ ರೆಮ್​ಡೆಸಿವಿರ್​ ಮತ್ತು ಟೋಸಿಲಿಜುಮಾಬ್ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಇದು ವಿಪರೀತಕ್ಕೆ ತಲುಪಿದೆ.

ಇದಕ್ಕೆ ಸಂಬಂಧಿಸಿದಂತೆ ಕೊರೊನಾ ಔಷಧಿಗಳ ಕಾಳಸಂತೆ ಮಾರಾಟಮಾಡುತ್ತಿದ್ದ ಗ್ಯಾಂಗ್​ ಅನ್ನು ರಾಜ್ಯದ ಥಾಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಥಾಣೆಯ ಕ್ರೈಮ್​ ಬ್ರಾಂಚ್​ ವಿಭಾಗದ ಪೊಲೀಸರು ಗ್ಯಾಂಗ್​ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧಿತರು ಔಷಧಿಯ ನಿಗದಿತ ದರಕ್ಕಿಂತ ಐದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಗ್ರಾಹಕರ ಸೋಗಿನಲ್ಲಿ ಬಂದು ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು, ಖದೀಮರು ರೆಮ್​ಡೆಸಿವಿರ್ ಔಷಧಿಯನ್ನ 25 ಸಾವಿರಕ್ಕೆ ಹಾಗೂ ಟೋಸಿಲಿಜುಮಾಬ್ 80 ಸಾವಿರ ರೂಪಾಯಿಗೆ ಮಾರುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

Published On - 3:44 pm, Thu, 23 July 20

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!