AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ವಿಡಿಯೋಗಳು ವೈರಲ್ ಆಗುತ್ತಿವೆ.

Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ
ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ
TV9 Web
| Edited By: |

Updated on:Jun 23, 2023 | 11:46 AM

Share

ಗುಜರಾತ್​​ನ ಪಂಚಮಹಲ್​​ ಜಿಲ್ಲೆಯಲ್ಲಿರುವ ಗೋಘಾಂಬಾದಲ್ಲಿರುವ ಫ್ಲೋರೋಕೆಮಿಕಲ್ಸ್ ಲಿಮಿಟೆಡ್​ (GFL)ನಲ್ಲಿ ಸ್ಫೋಟವುಂಟಾಗಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟವಾಗಿ, ಬೆಂಕಿ ಹೊತ್ತಿ ಉರಿದಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ. ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದ ಶಬ್ದ ಅನೇಕ ಕಿಲೋಮೀಟರ್​ಗಳವರೆಗೆ ಕೇಳಿದೆ ಎನ್ನಲಾಗಿದೆ. 

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಈ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗಿದೆ.  ಈ ಗುಜರಾತ್​ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ ಕಂಪನಿ ಕಳೆದ 30ವರ್ಷಗಳಿಂದಲೂ ಫ್ಲೋರಿನ್ ರಾಸಾಯನನಿಕ ಉತ್ಪಾದನೆಯಲ್ಲಿ ತೊಡಗಿರುವ ಕಂಪನಿಯಾಗಿದೆ. ಈ ಕಾರ್ಖಾನೆಯ ಶೀತಲೀಕರಣ ಘಟಕದಲ್ಲಿ ಸ್ಫೋಟವಾಗಿದೆ. ಭಾರತದ ಅತಿದೊಡ್ಡ ಶೀತಲೀಕರಣ ಘಟಕದಲ್ಲಿ ಇದೂ ಒಂದಾಗಿತ್ತು.

Published On - 1:20 pm, Thu, 16 December 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ