AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ವಿಡಿಯೋಗಳು ವೈರಲ್ ಆಗುತ್ತಿವೆ.

Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ
ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ
TV9 Web
| Edited By: |

Updated on:Jun 23, 2023 | 11:46 AM

Share

ಗುಜರಾತ್​​ನ ಪಂಚಮಹಲ್​​ ಜಿಲ್ಲೆಯಲ್ಲಿರುವ ಗೋಘಾಂಬಾದಲ್ಲಿರುವ ಫ್ಲೋರೋಕೆಮಿಕಲ್ಸ್ ಲಿಮಿಟೆಡ್​ (GFL)ನಲ್ಲಿ ಸ್ಫೋಟವುಂಟಾಗಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟವಾಗಿ, ಬೆಂಕಿ ಹೊತ್ತಿ ಉರಿದಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ. ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದ ಶಬ್ದ ಅನೇಕ ಕಿಲೋಮೀಟರ್​ಗಳವರೆಗೆ ಕೇಳಿದೆ ಎನ್ನಲಾಗಿದೆ. 

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಈ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗಿದೆ.  ಈ ಗುಜರಾತ್​ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ ಕಂಪನಿ ಕಳೆದ 30ವರ್ಷಗಳಿಂದಲೂ ಫ್ಲೋರಿನ್ ರಾಸಾಯನನಿಕ ಉತ್ಪಾದನೆಯಲ್ಲಿ ತೊಡಗಿರುವ ಕಂಪನಿಯಾಗಿದೆ. ಈ ಕಾರ್ಖಾನೆಯ ಶೀತಲೀಕರಣ ಘಟಕದಲ್ಲಿ ಸ್ಫೋಟವಾಗಿದೆ. ಭಾರತದ ಅತಿದೊಡ್ಡ ಶೀತಲೀಕರಣ ಘಟಕದಲ್ಲಿ ಇದೂ ಒಂದಾಗಿತ್ತು.

Published On - 1:20 pm, Thu, 16 December 21

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ