AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ವಿಡಿಯೋಗಳು ವೈರಲ್ ಆಗುತ್ತಿವೆ.

Video: ಗುಜರಾತ್​​ ಫ್ಲೋರೋಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ; 12ಕ್ಕೂ ಹೆಚ್ಚು ಮಂದಿಗೆ ಗಾಯ
ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ
TV9 Web
| Edited By: |

Updated on:Jun 23, 2023 | 11:46 AM

Share

ಗುಜರಾತ್​​ನ ಪಂಚಮಹಲ್​​ ಜಿಲ್ಲೆಯಲ್ಲಿರುವ ಗೋಘಾಂಬಾದಲ್ಲಿರುವ ಫ್ಲೋರೋಕೆಮಿಕಲ್ಸ್ ಲಿಮಿಟೆಡ್​ (GFL)ನಲ್ಲಿ ಸ್ಫೋಟವುಂಟಾಗಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟವಾಗಿ, ಬೆಂಕಿ ಹೊತ್ತಿ ಉರಿದಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ. ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದ ಶಬ್ದ ಅನೇಕ ಕಿಲೋಮೀಟರ್​ಗಳವರೆಗೆ ಕೇಳಿದೆ ಎನ್ನಲಾಗಿದೆ. 

ಇಡೀ ಕಾರ್ಖಾನೆಯಿಂದ ದಟ್ಟವಾಗಿ ಹೊಗೆ ಏಳುತ್ತಿರುವ ದೃಶ್ಯ ವೈರಲ್​ ಆಗಿದೆ. ಜಿಲ್ಲಾಧ್ಯಂತ ಇರುವ ಎಲ್ಲ ಅಗ್ನಿಶಾಮಕದಳಗಳೂ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಈ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗಿದೆ.  ಈ ಗುಜರಾತ್​ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ ಕಂಪನಿ ಕಳೆದ 30ವರ್ಷಗಳಿಂದಲೂ ಫ್ಲೋರಿನ್ ರಾಸಾಯನನಿಕ ಉತ್ಪಾದನೆಯಲ್ಲಿ ತೊಡಗಿರುವ ಕಂಪನಿಯಾಗಿದೆ. ಈ ಕಾರ್ಖಾನೆಯ ಶೀತಲೀಕರಣ ಘಟಕದಲ್ಲಿ ಸ್ಫೋಟವಾಗಿದೆ. ಭಾರತದ ಅತಿದೊಡ್ಡ ಶೀತಲೀಕರಣ ಘಟಕದಲ್ಲಿ ಇದೂ ಒಂದಾಗಿತ್ತು.

Published On - 1:20 pm, Thu, 16 December 21

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​