AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Factory Blast: ಗುಜರಾತ್​ನ UPL-5 ರಾಸಾಯನಿಕ ಉತ್ಪಾದನಾ ಸ್ಥಾವರದಲ್ಲಿ ಭಾರಿ ಸ್ಫೋಟ

Bharuch Chemical Factory Blast: ಭರೂಚ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಗಾಡಿಯಾದ ಯುಪಿಎಲ್ -5 ರಾಸಾಯನಿಕ ಉತ್ಪಾದನಾ ಕಂಪನಿಯ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯ ಮಟ್ಟ ಹೆಚ್ಚಾಗಿದ್ದು, ಶಬ್ದ 10 ಕಿ.ಮೀ ಗಿಂತ ಹೆಚ್ಚು ದೂರ ಕೇಳಿಬಂದಿದೆ.

Gujarat Factory Blast: ಗುಜರಾತ್​ನ UPL-5 ರಾಸಾಯನಿಕ ಉತ್ಪಾದನಾ ಸ್ಥಾವರದಲ್ಲಿ ಭಾರಿ ಸ್ಫೋಟ
UPL-5 ರಾಸಾಯನಿಕ ಉತ್ಪಾದನಾ ಸ್ಥಾವರದಲ್ಲಿ ಭಾರಿ ಸ್ಫೋಟ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Feb 23, 2021 | 9:26 AM

Share

ಗುಜರಾತ್: ಭರೂಚ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಗಾಡಿಯಾದ ಯುಪಿಎಲ್ -5 ರಾಸಾಯನಿಕ ಉತ್ಪಾದನಾ ಕಂಪನಿಯ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯ ಮಟ್ಟ ಹೆಚ್ಚಾಗಿದ್ದು, ಶಬ್ದ 10 ಕಿ.ಮೀ ಗಿಂತ ಹೆಚ್ಚು ದೂರ ಕೇಳಿಬಂದಿದೆ. ಸ್ಫೋಟದ ಶಬ್ದ ಕೇಳಿದ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಯುಪಿಎಲ್-5 ರಾಸಾಯನಿಕ ಉತ್ಪಾದನಾ ಕಂಪನಿಯಾಗಿದೆ. ಆದರೆ, ಹೇಗೆ ಬೆಂಕಿ  ಬಿದ್ದಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ.

Published On - 9:15 am, Tue, 23 February 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ