AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಿಸುವಲ್ಲಿ ದೇಶಕ್ಕೇ ಮಾದರಿಯಾದ ಧಾರಾವಿ ಸ್ಲಂ!

ಮುಂಬೈ: ಎಲ್ಲೆಡೆ ಕೊರೊನಾ ಹೆಮ್ಮಾರಿ ದಿನೇ ದಿನೇ ತನ್ನ ಪ್ರತಾಪವನ್ನ ಹೆಚ್ತಿಸಿಕೊಳ್ತಿದೆಯೇ ಹೊರತು ಕಡಿಮೆಯಾಗ್ತಿಲ್ಲ. ಆದ್ರೆ ಇದಕ್ಕೆ ತದ್ವಿರುದ್ಧವಾಗಿ, ಎಲ್ಲರಲ್ಲೂ ಆತಂಕ ಮೂಡಿಸಿದ್ದ ಮುಂಬೈನ ಧಾರಾವಿ ಸ್ಲಮ್‌ ಪದೇಶದಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗ್ತಿದೆ. ಇದು ಕೊಂಚ ಅಚ್ಚರಿಯಾದ್ರೂ ಸತ್ಯ. ಹೌದು, ಮುಂಬೈನ ಸ್ಲಮ್‌ ಪ್ರದೇಶ ಧಾರಾವಿ ಏಷ್ಯಾದಲ್ಲಿಯೇ ಅತಿದೊಡ್ಡ ಕೊಳೆಗೇರಿ. ಇಲ್ಲಿ ಒಂದು ಚದರ ಕಿ.ಮೀ. ಸುತ್ತಳತೆಯಲ್ಲಿ 2,27,136 ಜನ ವಾಸಿಸುತ್ತಾರೆ. ಇಷ್ಟೊಂದು ಜನದಟ್ಟಣೆಯ ಪ್ರದೇಶದಲ್ಲಿ ಶೇ.  80ರಷ್ಟು ಜನ ಸಮುದಾಯ ಟಾಯ್ಲೆಟ್‌ ಬಳಸುತ್ತಾರೆ. ಹೀಗಾಗಿ ಧಾರಾವಿಯಲ್ಲಿ […]

ಕೊರೊನಾ ನಿಯಂತ್ರಿಸುವಲ್ಲಿ ದೇಶಕ್ಕೇ ಮಾದರಿಯಾದ ಧಾರಾವಿ ಸ್ಲಂ!
ಅತ್ಯಧಿಕ ಕೊರೊನಾ ಪ್ರಕರಣಗಳನ್ನು ಕಂಡಿದ್ದ ಕೊಳೆಗೇರಿ ಧಾರಾವಿಯಲ್ಲಿ ಈಗ ಮೂರೇ ಮೂರು ಪ್ರಕರಣ ಪತ್ತೆ! ಏನಿದರ ಮಹಾತ್ಮೆ?
Guru
| Edited By: |

Updated on: Jun 23, 2020 | 1:37 PM

Share

ಮುಂಬೈ: ಎಲ್ಲೆಡೆ ಕೊರೊನಾ ಹೆಮ್ಮಾರಿ ದಿನೇ ದಿನೇ ತನ್ನ ಪ್ರತಾಪವನ್ನ ಹೆಚ್ತಿಸಿಕೊಳ್ತಿದೆಯೇ ಹೊರತು ಕಡಿಮೆಯಾಗ್ತಿಲ್ಲ. ಆದ್ರೆ ಇದಕ್ಕೆ ತದ್ವಿರುದ್ಧವಾಗಿ, ಎಲ್ಲರಲ್ಲೂ ಆತಂಕ ಮೂಡಿಸಿದ್ದ ಮುಂಬೈನ ಧಾರಾವಿ ಸ್ಲಮ್‌ ಪದೇಶದಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗ್ತಿದೆ. ಇದು ಕೊಂಚ ಅಚ್ಚರಿಯಾದ್ರೂ ಸತ್ಯ.

ಹೌದು, ಮುಂಬೈನ ಸ್ಲಮ್‌ ಪ್ರದೇಶ ಧಾರಾವಿ ಏಷ್ಯಾದಲ್ಲಿಯೇ ಅತಿದೊಡ್ಡ ಕೊಳೆಗೇರಿ. ಇಲ್ಲಿ ಒಂದು ಚದರ ಕಿ.ಮೀ. ಸುತ್ತಳತೆಯಲ್ಲಿ 2,27,136 ಜನ ವಾಸಿಸುತ್ತಾರೆ. ಇಷ್ಟೊಂದು ಜನದಟ್ಟಣೆಯ ಪ್ರದೇಶದಲ್ಲಿ ಶೇ.  80ರಷ್ಟು ಜನ ಸಮುದಾಯ ಟಾಯ್ಲೆಟ್‌ ಬಳಸುತ್ತಾರೆ. ಹೀಗಾಗಿ ಧಾರಾವಿಯಲ್ಲಿ ಮೊದಲ ಕೊರೊನಾ ಕೇಸ್‌ ಪತ್ತೆಯಾದಾಗ ದೇಶಾದ್ಯಂತ ಜನ ಕಳವಳಗೊಂಡಿದ್ದರು.

ಅಚ್ಚರಿ ಮೂಡಿಸಿದ ಸಾಧನೆ ಆದ್ರೆ ಎಲ್ಲರ ಆತಂಕ ದೂರವಾಗುವಂತೆ ದಿನೇ ದಿನೇ ಇಲ್ಲಿನ ಕೊರೊನಾದ ಪ್ರಮಾಣ ಕಡಿಮೆಯಾಗ್ತಿದೆ. ಏಪ್ರಿಲ್ ತಿಂಗಳಲ್ಲಿ ಧಾರಾವಿಯಲ್ಲಿ ಕೊರಾನಾ ಪ್ರಮಾಣ ಶೇ. 12ರಷ್ಟಿತ್ತು. ನಂತರ ಇದರ ಪ್ರಮಾಣ ಮೇ ತಿಂಗಳಲ್ಲಿ ಶೇ. 4.3 ರಷ್ಟಕ್ಕೆ ಇಳಿದಿತ್ತು. ಇದು ಜೂನ್‌ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಜೂನ್‌ ತಿಂಗಳ ಇತ್ತೀಚಿನ ವರದಿ ಪ್ರಕಾರ ಧಾರಾವಿ ಸ್ಲಂನಲ್ಲಿ ಕೊರೊನಾ ಬೆಳವಣಿಗೆ ದರ ಶೇ‌. 1 ಕ್ಕೆ ಕುಸಿತ‌‌ವಾಗಿದೆ.

ಇದನ್ನ ನೋಡಿದ್ರೆ ಮುಂಬೈ ಮಹಾನಗರ ಪಾಲಿಕೆ ಧಾರಾವಿಯಲ್ಲಿ ಕೊರೊನಾ ಹತ್ತಿಕ್ಕುವಲ್ಲಿ ಬಹುತೇಕ ಯಶಸ್ವಿಯಾಗಿದೆ. ಬಿಎಂಸಿ ಹಾಗೂ ಮಹಾರಾಷ್ಟ್ರ ಸರ್ಕಾರದ ಈ ಸಾಧನೆಗೆ ಕೇಂದ್ರ ಆರೋಗ್ಯ ಇಲಾಖೆಯೂ ಕೂಡಾ ಈಗ ಮೆಚ್ಚುಗೆ ವ್ಯಕ್ತಪಡಿಸಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್