AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಿಸುವಲ್ಲಿ ದೇಶಕ್ಕೇ ಮಾದರಿಯಾದ ಧಾರಾವಿ ಸ್ಲಂ!

ಮುಂಬೈ: ಎಲ್ಲೆಡೆ ಕೊರೊನಾ ಹೆಮ್ಮಾರಿ ದಿನೇ ದಿನೇ ತನ್ನ ಪ್ರತಾಪವನ್ನ ಹೆಚ್ತಿಸಿಕೊಳ್ತಿದೆಯೇ ಹೊರತು ಕಡಿಮೆಯಾಗ್ತಿಲ್ಲ. ಆದ್ರೆ ಇದಕ್ಕೆ ತದ್ವಿರುದ್ಧವಾಗಿ, ಎಲ್ಲರಲ್ಲೂ ಆತಂಕ ಮೂಡಿಸಿದ್ದ ಮುಂಬೈನ ಧಾರಾವಿ ಸ್ಲಮ್‌ ಪದೇಶದಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗ್ತಿದೆ. ಇದು ಕೊಂಚ ಅಚ್ಚರಿಯಾದ್ರೂ ಸತ್ಯ. ಹೌದು, ಮುಂಬೈನ ಸ್ಲಮ್‌ ಪ್ರದೇಶ ಧಾರಾವಿ ಏಷ್ಯಾದಲ್ಲಿಯೇ ಅತಿದೊಡ್ಡ ಕೊಳೆಗೇರಿ. ಇಲ್ಲಿ ಒಂದು ಚದರ ಕಿ.ಮೀ. ಸುತ್ತಳತೆಯಲ್ಲಿ 2,27,136 ಜನ ವಾಸಿಸುತ್ತಾರೆ. ಇಷ್ಟೊಂದು ಜನದಟ್ಟಣೆಯ ಪ್ರದೇಶದಲ್ಲಿ ಶೇ.  80ರಷ್ಟು ಜನ ಸಮುದಾಯ ಟಾಯ್ಲೆಟ್‌ ಬಳಸುತ್ತಾರೆ. ಹೀಗಾಗಿ ಧಾರಾವಿಯಲ್ಲಿ […]

ಕೊರೊನಾ ನಿಯಂತ್ರಿಸುವಲ್ಲಿ ದೇಶಕ್ಕೇ ಮಾದರಿಯಾದ ಧಾರಾವಿ ಸ್ಲಂ!
ಅತ್ಯಧಿಕ ಕೊರೊನಾ ಪ್ರಕರಣಗಳನ್ನು ಕಂಡಿದ್ದ ಕೊಳೆಗೇರಿ ಧಾರಾವಿಯಲ್ಲಿ ಈಗ ಮೂರೇ ಮೂರು ಪ್ರಕರಣ ಪತ್ತೆ! ಏನಿದರ ಮಹಾತ್ಮೆ?
Guru
Guru| Edited By: ಸಾಧು ಶ್ರೀನಾಥ್​|

Updated on: Jun 23, 2020 | 1:37 PM

Share

ಮುಂಬೈ: ಎಲ್ಲೆಡೆ ಕೊರೊನಾ ಹೆಮ್ಮಾರಿ ದಿನೇ ದಿನೇ ತನ್ನ ಪ್ರತಾಪವನ್ನ ಹೆಚ್ತಿಸಿಕೊಳ್ತಿದೆಯೇ ಹೊರತು ಕಡಿಮೆಯಾಗ್ತಿಲ್ಲ. ಆದ್ರೆ ಇದಕ್ಕೆ ತದ್ವಿರುದ್ಧವಾಗಿ, ಎಲ್ಲರಲ್ಲೂ ಆತಂಕ ಮೂಡಿಸಿದ್ದ ಮುಂಬೈನ ಧಾರಾವಿ ಸ್ಲಮ್‌ ಪದೇಶದಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗ್ತಿದೆ. ಇದು ಕೊಂಚ ಅಚ್ಚರಿಯಾದ್ರೂ ಸತ್ಯ.

ಹೌದು, ಮುಂಬೈನ ಸ್ಲಮ್‌ ಪ್ರದೇಶ ಧಾರಾವಿ ಏಷ್ಯಾದಲ್ಲಿಯೇ ಅತಿದೊಡ್ಡ ಕೊಳೆಗೇರಿ. ಇಲ್ಲಿ ಒಂದು ಚದರ ಕಿ.ಮೀ. ಸುತ್ತಳತೆಯಲ್ಲಿ 2,27,136 ಜನ ವಾಸಿಸುತ್ತಾರೆ. ಇಷ್ಟೊಂದು ಜನದಟ್ಟಣೆಯ ಪ್ರದೇಶದಲ್ಲಿ ಶೇ.  80ರಷ್ಟು ಜನ ಸಮುದಾಯ ಟಾಯ್ಲೆಟ್‌ ಬಳಸುತ್ತಾರೆ. ಹೀಗಾಗಿ ಧಾರಾವಿಯಲ್ಲಿ ಮೊದಲ ಕೊರೊನಾ ಕೇಸ್‌ ಪತ್ತೆಯಾದಾಗ ದೇಶಾದ್ಯಂತ ಜನ ಕಳವಳಗೊಂಡಿದ್ದರು.

ಅಚ್ಚರಿ ಮೂಡಿಸಿದ ಸಾಧನೆ ಆದ್ರೆ ಎಲ್ಲರ ಆತಂಕ ದೂರವಾಗುವಂತೆ ದಿನೇ ದಿನೇ ಇಲ್ಲಿನ ಕೊರೊನಾದ ಪ್ರಮಾಣ ಕಡಿಮೆಯಾಗ್ತಿದೆ. ಏಪ್ರಿಲ್ ತಿಂಗಳಲ್ಲಿ ಧಾರಾವಿಯಲ್ಲಿ ಕೊರಾನಾ ಪ್ರಮಾಣ ಶೇ. 12ರಷ್ಟಿತ್ತು. ನಂತರ ಇದರ ಪ್ರಮಾಣ ಮೇ ತಿಂಗಳಲ್ಲಿ ಶೇ. 4.3 ರಷ್ಟಕ್ಕೆ ಇಳಿದಿತ್ತು. ಇದು ಜೂನ್‌ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಜೂನ್‌ ತಿಂಗಳ ಇತ್ತೀಚಿನ ವರದಿ ಪ್ರಕಾರ ಧಾರಾವಿ ಸ್ಲಂನಲ್ಲಿ ಕೊರೊನಾ ಬೆಳವಣಿಗೆ ದರ ಶೇ‌. 1 ಕ್ಕೆ ಕುಸಿತ‌‌ವಾಗಿದೆ.

ಇದನ್ನ ನೋಡಿದ್ರೆ ಮುಂಬೈ ಮಹಾನಗರ ಪಾಲಿಕೆ ಧಾರಾವಿಯಲ್ಲಿ ಕೊರೊನಾ ಹತ್ತಿಕ್ಕುವಲ್ಲಿ ಬಹುತೇಕ ಯಶಸ್ವಿಯಾಗಿದೆ. ಬಿಎಂಸಿ ಹಾಗೂ ಮಹಾರಾಷ್ಟ್ರ ಸರ್ಕಾರದ ಈ ಸಾಧನೆಗೆ ಕೇಂದ್ರ ಆರೋಗ್ಯ ಇಲಾಖೆಯೂ ಕೂಡಾ ಈಗ ಮೆಚ್ಚುಗೆ ವ್ಯಕ್ತಪಡಿಸಿದೆ.

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ