AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಿಸುವಲ್ಲಿ ದೇಶಕ್ಕೇ ಮಾದರಿಯಾದ ಧಾರಾವಿ ಸ್ಲಂ!

ಮುಂಬೈ: ಎಲ್ಲೆಡೆ ಕೊರೊನಾ ಹೆಮ್ಮಾರಿ ದಿನೇ ದಿನೇ ತನ್ನ ಪ್ರತಾಪವನ್ನ ಹೆಚ್ತಿಸಿಕೊಳ್ತಿದೆಯೇ ಹೊರತು ಕಡಿಮೆಯಾಗ್ತಿಲ್ಲ. ಆದ್ರೆ ಇದಕ್ಕೆ ತದ್ವಿರುದ್ಧವಾಗಿ, ಎಲ್ಲರಲ್ಲೂ ಆತಂಕ ಮೂಡಿಸಿದ್ದ ಮುಂಬೈನ ಧಾರಾವಿ ಸ್ಲಮ್‌ ಪದೇಶದಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗ್ತಿದೆ. ಇದು ಕೊಂಚ ಅಚ್ಚರಿಯಾದ್ರೂ ಸತ್ಯ. ಹೌದು, ಮುಂಬೈನ ಸ್ಲಮ್‌ ಪ್ರದೇಶ ಧಾರಾವಿ ಏಷ್ಯಾದಲ್ಲಿಯೇ ಅತಿದೊಡ್ಡ ಕೊಳೆಗೇರಿ. ಇಲ್ಲಿ ಒಂದು ಚದರ ಕಿ.ಮೀ. ಸುತ್ತಳತೆಯಲ್ಲಿ 2,27,136 ಜನ ವಾಸಿಸುತ್ತಾರೆ. ಇಷ್ಟೊಂದು ಜನದಟ್ಟಣೆಯ ಪ್ರದೇಶದಲ್ಲಿ ಶೇ.  80ರಷ್ಟು ಜನ ಸಮುದಾಯ ಟಾಯ್ಲೆಟ್‌ ಬಳಸುತ್ತಾರೆ. ಹೀಗಾಗಿ ಧಾರಾವಿಯಲ್ಲಿ […]

ಕೊರೊನಾ ನಿಯಂತ್ರಿಸುವಲ್ಲಿ ದೇಶಕ್ಕೇ ಮಾದರಿಯಾದ ಧಾರಾವಿ ಸ್ಲಂ!
ಅತ್ಯಧಿಕ ಕೊರೊನಾ ಪ್ರಕರಣಗಳನ್ನು ಕಂಡಿದ್ದ ಕೊಳೆಗೇರಿ ಧಾರಾವಿಯಲ್ಲಿ ಈಗ ಮೂರೇ ಮೂರು ಪ್ರಕರಣ ಪತ್ತೆ! ಏನಿದರ ಮಹಾತ್ಮೆ?
Guru
| Edited By: |

Updated on: Jun 23, 2020 | 1:37 PM

Share

ಮುಂಬೈ: ಎಲ್ಲೆಡೆ ಕೊರೊನಾ ಹೆಮ್ಮಾರಿ ದಿನೇ ದಿನೇ ತನ್ನ ಪ್ರತಾಪವನ್ನ ಹೆಚ್ತಿಸಿಕೊಳ್ತಿದೆಯೇ ಹೊರತು ಕಡಿಮೆಯಾಗ್ತಿಲ್ಲ. ಆದ್ರೆ ಇದಕ್ಕೆ ತದ್ವಿರುದ್ಧವಾಗಿ, ಎಲ್ಲರಲ್ಲೂ ಆತಂಕ ಮೂಡಿಸಿದ್ದ ಮುಂಬೈನ ಧಾರಾವಿ ಸ್ಲಮ್‌ ಪದೇಶದಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗ್ತಿದೆ. ಇದು ಕೊಂಚ ಅಚ್ಚರಿಯಾದ್ರೂ ಸತ್ಯ.

ಹೌದು, ಮುಂಬೈನ ಸ್ಲಮ್‌ ಪ್ರದೇಶ ಧಾರಾವಿ ಏಷ್ಯಾದಲ್ಲಿಯೇ ಅತಿದೊಡ್ಡ ಕೊಳೆಗೇರಿ. ಇಲ್ಲಿ ಒಂದು ಚದರ ಕಿ.ಮೀ. ಸುತ್ತಳತೆಯಲ್ಲಿ 2,27,136 ಜನ ವಾಸಿಸುತ್ತಾರೆ. ಇಷ್ಟೊಂದು ಜನದಟ್ಟಣೆಯ ಪ್ರದೇಶದಲ್ಲಿ ಶೇ.  80ರಷ್ಟು ಜನ ಸಮುದಾಯ ಟಾಯ್ಲೆಟ್‌ ಬಳಸುತ್ತಾರೆ. ಹೀಗಾಗಿ ಧಾರಾವಿಯಲ್ಲಿ ಮೊದಲ ಕೊರೊನಾ ಕೇಸ್‌ ಪತ್ತೆಯಾದಾಗ ದೇಶಾದ್ಯಂತ ಜನ ಕಳವಳಗೊಂಡಿದ್ದರು.

ಅಚ್ಚರಿ ಮೂಡಿಸಿದ ಸಾಧನೆ ಆದ್ರೆ ಎಲ್ಲರ ಆತಂಕ ದೂರವಾಗುವಂತೆ ದಿನೇ ದಿನೇ ಇಲ್ಲಿನ ಕೊರೊನಾದ ಪ್ರಮಾಣ ಕಡಿಮೆಯಾಗ್ತಿದೆ. ಏಪ್ರಿಲ್ ತಿಂಗಳಲ್ಲಿ ಧಾರಾವಿಯಲ್ಲಿ ಕೊರಾನಾ ಪ್ರಮಾಣ ಶೇ. 12ರಷ್ಟಿತ್ತು. ನಂತರ ಇದರ ಪ್ರಮಾಣ ಮೇ ತಿಂಗಳಲ್ಲಿ ಶೇ. 4.3 ರಷ್ಟಕ್ಕೆ ಇಳಿದಿತ್ತು. ಇದು ಜೂನ್‌ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಜೂನ್‌ ತಿಂಗಳ ಇತ್ತೀಚಿನ ವರದಿ ಪ್ರಕಾರ ಧಾರಾವಿ ಸ್ಲಂನಲ್ಲಿ ಕೊರೊನಾ ಬೆಳವಣಿಗೆ ದರ ಶೇ‌. 1 ಕ್ಕೆ ಕುಸಿತ‌‌ವಾಗಿದೆ.

ಇದನ್ನ ನೋಡಿದ್ರೆ ಮುಂಬೈ ಮಹಾನಗರ ಪಾಲಿಕೆ ಧಾರಾವಿಯಲ್ಲಿ ಕೊರೊನಾ ಹತ್ತಿಕ್ಕುವಲ್ಲಿ ಬಹುತೇಕ ಯಶಸ್ವಿಯಾಗಿದೆ. ಬಿಎಂಸಿ ಹಾಗೂ ಮಹಾರಾಷ್ಟ್ರ ಸರ್ಕಾರದ ಈ ಸಾಧನೆಗೆ ಕೇಂದ್ರ ಆರೋಗ್ಯ ಇಲಾಖೆಯೂ ಕೂಡಾ ಈಗ ಮೆಚ್ಚುಗೆ ವ್ಯಕ್ತಪಡಿಸಿದೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ