AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ

ಬೋಟ್ ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 15, 2021 | 6:18 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬೋಟ್ ಮುಳುಗಿ 9 ಮೀನುಗಾರರು ಸಾವನ್ನಪ್ಪಿದ್ದಾರೆ. ಬೋಟ್​ನಲ್ಲಿದ್ದ ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಬಂಗಾಳಕೊಲ್ಲಿ (Bay of Bengal) ಸಮುದ್ರದಲ್ಲಿ ಬುಧವಾರ ಮುಂಜಾನೆ ಈ ದುರಂತ ಸಂಭವಿಸಿದೆ. ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿದ್ದ ಬೋಟ್ ಇದ್ದಕ್ಕಿದ್ದಂತೆ ಮುಳುಗಿದೆ.

ಈಗಾಗಲೇ 9 ಮೀನುಗಾರರ ಶವಗಳನ್ನು ದಡಕ್ಕೆ ತರಲಾಗಿದೆ. ಇನ್ನೊಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಕೋಸ್ಟಲ್ ಗಾರ್ಡ್​ಗಳ ಸಹಾಯದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಕಾಕ್​ದ್ವೀಪ್ ಎಸ್​ಡಿಪಿಓ ಅನಿಲ್ ಕುಮಾರ್ ರಾಯ್ ಮಾಹಿತಿ ನೀಡಿದ್ದಾರೆ.

ನಿನ್ನೆ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ 12 ಜನರು ಬಕ್ಕಾಲಿ-ಫ್ರಾಜರ್​ಗಂಜ್ ಕರಾವಳಿ ಪ್ರದೇಶದಿಂದ 25ರಿಂದ 30 ಕಿ.ಮೀ ದೂರ ಚಲಿಸುತ್ತಿದ್ದಂತೆ ಬೋಟ್ ಮುಳುಗಿತ್ತು. ಬೋಟ್ ಮುಳುಗಲು ಕಾರಣವೇನೆಂದು ಇನ್ನೂ ಗೊತ್ತಾಗಿಲ್ಲ. ನಾಪತ್ತೆಯಾಗಿರುವ ಇನ್ನೋರ್ವ ಕೂಡ ಬದುಕಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಹೈಮಾಬತಿ ಎಂಬ ಹಡಗು ಮುಳುಗುತ್ತಿದ್ದಂತೆ ಇಬ್ಬರು ಮೀನುಗಾರರು ಸಮುದ್ರಕ್ಕೆ ಹಾರಿದ್ದಾರೆ. ಹಿಂದೆ ಬರುತ್ತಿದ್ದ ಇನ್ನೊಂದು ಬೋಟ್​ನವರು ಆ ಇಬ್ಬರನ್ನು ಎಳೆದುಕೊಂಡು ರಕ್ಷಿಸಿದ್ದಾರೆ. ಉಳಿದ 10 ಮಂದಿ ಮೀನುಗಾರರು ಆ ವೇಳೆ ನಿದ್ರೆ ಮಾಡುತ್ತಿದ್ದರು ಎನ್ನಲಾಗಿದೆ. ಅವರಲ್ಲಿ 9 ಜನರು ಮೃತದೇಹಗಳು ಪತ್ತೆಯಾಗಿದ್ದು, ಇನ್ನೊಬ್ಬರ ಶವ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: Rudraksh Varanasi: ಶಿವಲಿಂಗದ ಆಕಾರದಲ್ಲಿ ವಾರಾಣಸಿಯಲ್ಲಿ ಎದ್ದು ನಿಂತಿದೆ ರುದ್ರಾಕ್ಷ ಸೆಂಟರ್; ಈ ಭವ್ಯ ಕಟ್ಟಡದ ವಿಶೇಷತೆಯೇನು ಗೊತ್ತಾ?

ಇದನ್ನೂ ಓದಿ: ಉಡುಪಿಯಲ್ಲಿ ಐದು ದಿನ ಆರೆಂಜ್ ಅಲರ್ಟ್; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ

Published On - 6:17 pm, Thu, 15 July 21

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ