AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ: ಒಂದೇ ಕುಟುಂಬದ ಮೂವರ ಸಾವು; ಸರ್ಕಾರಿ ಶಿಕ್ಷಕ, ಪತ್ನಿ, ಮಗಳ ಶವ ಹಾಸಿಗೆ ಮೇಲೆ ಪತ್ತೆ

ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ.

ಹರಿಯಾಣ: ಒಂದೇ ಕುಟುಂಬದ ಮೂವರ ಸಾವು; ಸರ್ಕಾರಿ ಶಿಕ್ಷಕ, ಪತ್ನಿ, ಮಗಳ ಶವ ಹಾಸಿಗೆ ಮೇಲೆ ಪತ್ತೆ
ಎಸ್​ಪಿ ಅಜಿತ್ ಸಿಂಗ್ ಶೇಖಾವತ್
TV9 Web
| Edited By: ಆಯೇಷಾ ಬಾನು|

Updated on:Jan 28, 2023 | 7:47 AM

Share

ಚಂಡಿಗಢ: ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಸರ್ಕಾರಿ ಶಿಕ್ಷಕ, ಆತನ ಪತ್ನಿ ಹಾಗೂ ಮಗಳ ಶವ ಪತ್ತೆಯಾಗಿದೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ, ಮಗಳು ಹಿಮಾನಿ ಮೃತರು.

ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.

‘ಸರ್ಕಾರಿ ಶಿಕ್ಷಕ ಜಿತೇಂದ್ರ, ಅವರ ಪತ್ನಿ ಸುಶೀಲಾ ಹಾಗೂ ಅವರ ಪುತ್ರಿ ಹಿಮಾನಿ ಅವರ ಶವಗಳು ಅವರ ಮನೆಯ ಹಾಸಿಗೆಯ ಮೇಲೆ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಸಾವು ಸಂಭವಿಸಿರಬೇಕು ಎಂದು ತೋರುತ್ತದೆ. ಯಾವುದೇ ಗಾಯಗಳು ಅಥವಾ ದೇಹದ ಮೇಲೆ ಯಾವುದೇ ರೀತಿಯ ಮಾರ್ಕ್​ಗಳು ಪತ್ತೆಯಾಗಿಲ್ಲ” ಎಂದು ಭಿವಾನಿ ಎಸ್ಪಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:47 am, Sat, 28 January 23

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ