AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ: ಒಂದೇ ಕುಟುಂಬದ ಮೂವರ ಸಾವು; ಸರ್ಕಾರಿ ಶಿಕ್ಷಕ, ಪತ್ನಿ, ಮಗಳ ಶವ ಹಾಸಿಗೆ ಮೇಲೆ ಪತ್ತೆ

ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ.

ಹರಿಯಾಣ: ಒಂದೇ ಕುಟುಂಬದ ಮೂವರ ಸಾವು; ಸರ್ಕಾರಿ ಶಿಕ್ಷಕ, ಪತ್ನಿ, ಮಗಳ ಶವ ಹಾಸಿಗೆ ಮೇಲೆ ಪತ್ತೆ
ಎಸ್​ಪಿ ಅಜಿತ್ ಸಿಂಗ್ ಶೇಖಾವತ್
TV9 Web
| Edited By: |

Updated on:Jan 28, 2023 | 7:47 AM

Share

ಚಂಡಿಗಢ: ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಸರ್ಕಾರಿ ಶಿಕ್ಷಕ, ಆತನ ಪತ್ನಿ ಹಾಗೂ ಮಗಳ ಶವ ಪತ್ತೆಯಾಗಿದೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ, ಮಗಳು ಹಿಮಾನಿ ಮೃತರು.

ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.

‘ಸರ್ಕಾರಿ ಶಿಕ್ಷಕ ಜಿತೇಂದ್ರ, ಅವರ ಪತ್ನಿ ಸುಶೀಲಾ ಹಾಗೂ ಅವರ ಪುತ್ರಿ ಹಿಮಾನಿ ಅವರ ಶವಗಳು ಅವರ ಮನೆಯ ಹಾಸಿಗೆಯ ಮೇಲೆ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಸಾವು ಸಂಭವಿಸಿರಬೇಕು ಎಂದು ತೋರುತ್ತದೆ. ಯಾವುದೇ ಗಾಯಗಳು ಅಥವಾ ದೇಹದ ಮೇಲೆ ಯಾವುದೇ ರೀತಿಯ ಮಾರ್ಕ್​ಗಳು ಪತ್ತೆಯಾಗಿಲ್ಲ” ಎಂದು ಭಿವಾನಿ ಎಸ್ಪಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:47 am, Sat, 28 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ