AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ

ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ
ಬಶರತ್​ ಅಹ್ಮದ್​ ಜರ್ಗರ್ (ಒಳಚಿತ್ರ); ಚಮೋಲಿಯಲ್ಲಿ ಮುಂದುವರಿದ ಶೋಧ ಕಾರ್ಯ
KUSHAL V
|

Updated on:Feb 12, 2021 | 8:29 PM

Share

ದೆಹರಾದೂನ್​: ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ. Uttarakhand Glacier burst

JCBಯಿಂದ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ. ಹಿಮಕುಸಿತದಲ್ಲಿ ಕೊಚ್ಚಿ ಹೋದ 5 ದಿನಗಳ ಬಳಿಕ ಪವರ್​ ಪ್ರಾಜೆಕ್ಟ್​ನ ಇಂಜಿನಿಯರ್​ ಆಗಿದ್ದ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ.

ಬಶರತ್​ ಅಹ್ಮದ್​ ಮೂಲತಃ ಕಾಶ್ಮೀರದವರು. ಕಳೆದು 2 ವರ್ಷಗಳಿಂದ ಯೋಜನೆಯ ನಿರ್ವಹಣೆ ಮಾಡುತ್ತಿದ್ದ ಕುಂದನ್​ ಕಂಪನಿಯಲ್ಲಿ ಜನರಲ್​ ಮ್ಯಾನೇಜರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ, ಮೃತನ​ ಕುಟುಂಬಸ್ಥರು ಬಶರತ್ ಅವರ ಅಂತ್ಯಕ್ರಿಯೆಯನ್ನು ಕಾಶ್ಮೀರದಲ್ಲಿ ನೆರವೇರಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:Uttarakhand Glacier Burst: ಉತ್ತರಾಖಂಡದಲ್ಲಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ: ಈವರೆಗೆ ಹೊರತೆಗೆದದ್ದು 36 ಮೃತದೇಹಗಳು

Published On - 7:26 pm, Fri, 12 February 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?