AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ

ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ
ಬಶರತ್​ ಅಹ್ಮದ್​ ಜರ್ಗರ್ (ಒಳಚಿತ್ರ); ಚಮೋಲಿಯಲ್ಲಿ ಮುಂದುವರಿದ ಶೋಧ ಕಾರ್ಯ
Follow us
KUSHAL V
|

Updated on:Feb 12, 2021 | 8:29 PM

ದೆಹರಾದೂನ್​: ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ. Uttarakhand Glacier burst

JCBಯಿಂದ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ. ಹಿಮಕುಸಿತದಲ್ಲಿ ಕೊಚ್ಚಿ ಹೋದ 5 ದಿನಗಳ ಬಳಿಕ ಪವರ್​ ಪ್ರಾಜೆಕ್ಟ್​ನ ಇಂಜಿನಿಯರ್​ ಆಗಿದ್ದ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ.

ಬಶರತ್​ ಅಹ್ಮದ್​ ಮೂಲತಃ ಕಾಶ್ಮೀರದವರು. ಕಳೆದು 2 ವರ್ಷಗಳಿಂದ ಯೋಜನೆಯ ನಿರ್ವಹಣೆ ಮಾಡುತ್ತಿದ್ದ ಕುಂದನ್​ ಕಂಪನಿಯಲ್ಲಿ ಜನರಲ್​ ಮ್ಯಾನೇಜರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ, ಮೃತನ​ ಕುಟುಂಬಸ್ಥರು ಬಶರತ್ ಅವರ ಅಂತ್ಯಕ್ರಿಯೆಯನ್ನು ಕಾಶ್ಮೀರದಲ್ಲಿ ನೆರವೇರಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:Uttarakhand Glacier Burst: ಉತ್ತರಾಖಂಡದಲ್ಲಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ: ಈವರೆಗೆ ಹೊರತೆಗೆದದ್ದು 36 ಮೃತದೇಹಗಳು

Published On - 7:26 pm, Fri, 12 February 21

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ